Webdunia - Bharat's app for daily news and videos

Install App

ಹೆಚ್.ಎಲ್.ಸಿ.ಕಾಲುವೆ ನೀರು ಹರಿಸಲು ರೈತ ಸಂಘ ಒತ್ತಾಯ

Webdunia
ಬುಧವಾರ, 12 ಡಿಸೆಂಬರ್ 2018 (16:44 IST)
ತುಂಗಭದ್ರಾ ನದಿಯ ನೀರು ಮೇಲ್ಡಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ರೈತರು ಒತ್ತಾಯಿಸಿದ್ದಾರೆ.

ಡಿಸೆಂಬರ್ 20 ರಿಂದ ಜನವರಿ 5 ನೀರು ಹರಿಸಲು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ  ಗೋಣಿ ಬಸಪ್ಪ ಒತ್ತಾಯಿಸಿದ್ದಾರೆ.

ಕಾಲುವೆಗೆ ನೀರು ಹರಿಸಿದಿದ್ದಲ್ಲಿ ಈ ಭಾಗದ 50 ಸಾವಿರ ಹೇಕ್ಟರ್ ಪ್ರದೇಶದಲ್ಲಿ ಹತ್ತಿ, ಮೆಣಸಿನಕಾಯಿ, ಜೋಳ ಸಂಪೂರ್ಣವಾಗಿ ಬೆಳೆನಷ್ಟವಾಗಲಿದೆ. ಜಿಲ್ಲೆಯಲ್ಲಿ ಭಾರೀ ಮರಳು ಮಾಫಿಯಾದಿಂದ  ಬಡಜನತೆ ಮನೆ ನಿರ್ಮಾಣ ಮಾಡದಂತಹ ಪರಿಸ್ಧಿತಿಯಾಗಿದೆ. ಉಚಿತವಾಗಿ ನೀರು ಬಳಕೆ ಮಾಡಿಕೊಳ್ಳುದಲ್ಲದೆ ಸರಕಾರಕ್ಕೆ 300 ಕೋಟಿ ರೂ.ಗಳಿಗೆ ವಿದ್ಯುತ್  ಮಾರಾಟ ಮಾಡುತ್ತಿದ್ದಾರೆ ಎಂದು  ಆರೋಪಿಸಿದರು.

ರೈತರ ಸಾಲವನ್ನು ಸರಕಾರ ಸಂಪೂರ್ಣ ವಾಗಿ ಮನ್ನಾ ಮಾಡಬೇಕು. ಜಿಲ್ಲಾಡಳಿತವೇ ಕಬ್ಬಿನ ರಿಕವರಿ ಮಾಡಲು ಸಮಿತಿಯನ್ನು ರಚನೆ ಮಾಡುವುದಲ್ಲದೇ ಸರಕಾರ ನಿಗದಿಯಂತೆ ಕಬ್ಬಿನ ಬೆಲೆ ನೀಡಲು ಕಾರ್ಖಾನೆ ಮಾಲೀಕರು ಮುಂದಾಗುವಂತೆ ಒತ್ತಾಯಿಸಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments