Webdunia - Bharat's app for daily news and videos

Install App

ಸಿಎಂ ಕ್ಷಮೆ ಕೇಳಬೇಕೆಂದು ರೈತರ ಆಗ್ರಹ

Webdunia
ಸೋಮವಾರ, 19 ನವೆಂಬರ್ 2018 (16:35 IST)
ಕಬ್ಬಿನ ಬಾಕಿ ಬಿಲ್ ಹಣ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತರು, ಜಿಲ್ಲೆಯ 9 ಕಾರ್ಖಾನೆಗಳ ಪೈಕಿ 96 ಕೋಟಿ ಬಾಕಿ ಇದೆ. ಜಿಲ್ಲಾಧಿಕಾರಿಗಳ ವರದಿಯ ಪ್ರಕಾರ ಯಾವುದೇ ಹಣ ಬಾಕಿ ಇಲ್ಲ. ಕಾರ್ಖಾನೆಗಳ ಎಮ್.ಡಿ ಗಳಿಗೆ ಕೇಳಿದರೆ ಹಣ ಬಾಕಿ ಇದೆ ಎನ್ನುತ್ತಿದ್ದಾರೆ.

ಕಾರ್ಖಾನೆ ಮಾಲೀಕರು ಹಾಗೂ ಸರ್ಕಾರಿ ಅಧಿಕಾರಿಗಳು ಸೇರಿ ರೈತರೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಒಂದು ವಾರದಲ್ಲಿ ಕಬ್ಬಿನ ಬಾಕಿ ಹಣ ಪಾವತಿಸಬೇಕು. ಇರದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗತ್ತೆ ಎಂದು ಎಚ್ಚರಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ಮಾಡಿದರು.

ಬೆಳಗಾವಿಯಲ್ಲಿ ಹೋರಾಟ ಮಾಡುತ್ತಿರುವ ರೈತರನ್ನು ಗುಂಡಾಗಳು ಎಂದು ಸಿಎಂ ಹೇಳಿದ್ದಾರೆ. ಕೂಡಲೇ ಮುಖ್ಯಮಂತ್ರಿ ಕ್ಷಮೆ ಯಾಚಿಸಬೇಕು ಎಂದು ರೈತ ಮುಖಂಡರು ಆಗ್ರಹ ಮಾಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂಗೆ ಜವಾಬ್ಧಾರಿ ಇದ್ದಿದ್ದರೆ ಅತಿವೃಷ್ಟಿಗೆ ಪರಿಹಾರ ಒದಗಿಸುತ್ತಿದ್ದರು: ಆರ್ ಅಶೋಕ

ಕೊನೆಗೂ ಹುಷಾರಾದ್ರು ಮಲ್ಲಿಕಾರ್ಜುನ ಖರ್ಗೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದಸರಾ ಪಾಸ್ ನಲ್ಲಿ ಗೋಲ್ ಮಾಲ್: ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ಗಂಭೀರ ಆರೋಪ

ನೊಬೆಲ್ ಪ್ರಶಸ್ತಿಗಾಗಿ ಗೋಗರೆಯುತ್ತಿರುವ ಡೊನಾಲ್ಡ್ ಟ್ರಂಪ್: ಪ್ರಶಸ್ತಿಗಾಗಿ ಹೀಗೂ ಹೇಳ್ತಾರಾ

ಮುಂದಿನ ಸುದ್ದಿ
Show comments