Webdunia - Bharat's app for daily news and videos

Install App

ವಿದ್ಯುತ್ ಅವಘಡದಿಂದ ರೈತರು ಸಾವು!

Webdunia
ಮಂಗಳವಾರ, 21 ಫೆಬ್ರವರಿ 2023 (09:58 IST)
ದಾವಣಗೆರೆ : ತೋಟದಲ್ಲಿ ಮೋಟರ್ ಆನ್ ಮಾಡಲು ಹೋಗಿ ಇಬ್ಬರು ರೈತರು ಮೃತಪಟ್ಟ ಘಟನೆ ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಾ ಗ್ರಾಮದಲ್ಲಿ ನಡೆದಿದೆ.

ಮೃತ ರೈತರನ್ನು ಮಲ್ಲಪ್ಪ (62), ಮಂಜುನಾಥ್ (32) ಎಂದು ಗುರುತಿಸಲಾಗಿದೆ. ಅಡಿಕೆ ತೋಟಕ್ಕೆ ನೀರು ಬಿಡಲು ಮೋಟಾರ್ ಸ್ವಿಚ್ ಆನ್ ಮಾಡುವ ಸಮಯದಲ್ಲಿ ವಿದ್ಯುತ್ ಶಾಕ್ನಿಂದ ಈ ಅವಘಡ ಸಂಭವಿಸಿದೆ. 

ಮೋಟಾರ್ ಆನ್ ಮಾಡಲು ತೆರಳಿದ್ದ ಮಂಜುನಾಥ್ಗೆ ವಿದ್ಯುತ್ ಪ್ರವಹಿಸಿತ್ತು. ನಂತರ ಆತನ ರಕ್ಷಣೆಗೆ ತೆರಳಿದ್ದ ಮಲ್ಲಪ್ಪನಿಗೂ ಕೂಡ ಪ್ರವಹಿಸಿ ಇಬ್ಬರೂ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments