ವಿದ್ಯುತ್ ಅವಘಡದಿಂದ ರೈತರು ಸಾವು!

Webdunia
ಮಂಗಳವಾರ, 21 ಫೆಬ್ರವರಿ 2023 (09:58 IST)
ದಾವಣಗೆರೆ : ತೋಟದಲ್ಲಿ ಮೋಟರ್ ಆನ್ ಮಾಡಲು ಹೋಗಿ ಇಬ್ಬರು ರೈತರು ಮೃತಪಟ್ಟ ಘಟನೆ ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಾ ಗ್ರಾಮದಲ್ಲಿ ನಡೆದಿದೆ.

ಮೃತ ರೈತರನ್ನು ಮಲ್ಲಪ್ಪ (62), ಮಂಜುನಾಥ್ (32) ಎಂದು ಗುರುತಿಸಲಾಗಿದೆ. ಅಡಿಕೆ ತೋಟಕ್ಕೆ ನೀರು ಬಿಡಲು ಮೋಟಾರ್ ಸ್ವಿಚ್ ಆನ್ ಮಾಡುವ ಸಮಯದಲ್ಲಿ ವಿದ್ಯುತ್ ಶಾಕ್ನಿಂದ ಈ ಅವಘಡ ಸಂಭವಿಸಿದೆ. 

ಮೋಟಾರ್ ಆನ್ ಮಾಡಲು ತೆರಳಿದ್ದ ಮಂಜುನಾಥ್ಗೆ ವಿದ್ಯುತ್ ಪ್ರವಹಿಸಿತ್ತು. ನಂತರ ಆತನ ರಕ್ಷಣೆಗೆ ತೆರಳಿದ್ದ ಮಲ್ಲಪ್ಪನಿಗೂ ಕೂಡ ಪ್ರವಹಿಸಿ ಇಬ್ಬರೂ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments