Webdunia - Bharat's app for daily news and videos

Install App

ರೈತರೇ ಆತ್ಮಹತ್ಯೆ ಮಾಡ್ಕೋಬೇಡಿ, 2018ರವರೆಗೆ ಕಾಯಿರಿ: ಎಚ್.ಡಿ.ರೇವಣ್ಣ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (14:21 IST)
ಸಾಲದ ಹೊರೆಯಿಂದಾಗಿ ಬೇಸತ್ತು ರೈತರು ಆತ್ಮಹತ್ಯೆಗೆ ಶರಣಾಗಬೇಡಿ. ಒಂದು ವರ್ಷದವರೆಗೆ ಕಾಯಿರಿ. ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕರೆ ನೀಡಿದ್ದಾರೆ.
ಮುಂದಿನ ವರ್ಷ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಅಧಿಕಾರಕ್ಕೆ ಬಂದ ನಂತರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿದೆ. ಜೆಡಿಎಸ್ ಪಕ್ಷದಿಂದ ಮಾತ್ರ ರೈತರ ಅಭಿವೃದ್ಧಿ ಸಾಧ್ಯ ಎಂದು ಛಾಪಾಕಾಗದದ ಮೇಲೆ ಬರೆದುಕೊಡ್ತೇನೆ ಎಂದು ಸವಾಲ್ ಹಾಕಿದ್ದಾರೆ. 
 
ಜೆಡಿಎಸ್ ಪಕ್ಷ ಬಿಟ್ಟು ಬೇರೆ ಯಾವ ಪಕ್ಷವೂ ರೈತರ ಉದ್ಧಾರ ಮಾಡೋಕೆ ಸಾಧ್ಯವಿಲ್ಲ. ಮೋಡವು ಬಿತ್ತನೆಯೇ ಇಲ್ಲ ಯಾರೋ ದುಡ್ಡು ಮಾಡಿ ಓಡಿ ಹೋಗುವ ಯೋಜನೆಯಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
ಮೋಡ ಬಿತ್ತನೆಯ ಬದಲು ಇಸ್ರೇಲ್ ತಂತ್ರಜ್ಞಾನದಂತೆ ಹನಿ ನೀರಾವರಿಗೆ ಆದ್ಯತೆ ನೀಡಿದ್ದಲ್ಲಿ ರೈತರ ಬದುಕು ಹಸನಾಗುತ್ತಿತ್ತು ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಪೂಜೆ ನೆಪದಲ್ಲಿ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಪ್ಯಾಂಟ್ ಬಿಚ್ಚಲು ಹೊರಟಿದ್ದ ನಕಲಿ ಬಾಬ.. ಮುಂದೇನಾಯ್ತು ನೋಡಿ Video

ಅಮ್ಮನನ್ನು ದೇವರಂತೆ ಕಂಡ ಮಗ.. ಈ ವಿಡಿಯೋ ನೋಡ್ತಿದ್ದರೆ ಕಣ್ಣಂಚು ಒದ್ದೆಯಾಗುತ್ತದೆ Video

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಮುಂದಿನ ಸುದ್ದಿ
Show comments