Webdunia - Bharat's app for daily news and videos

Install App

ರೈತರೇ ಆತ್ಮಹತ್ಯೆ ಮಾಡ್ಕೋಬೇಡಿ, 2018ರವರೆಗೆ ಕಾಯಿರಿ: ಎಚ್.ಡಿ.ರೇವಣ್ಣ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (14:21 IST)
ಸಾಲದ ಹೊರೆಯಿಂದಾಗಿ ಬೇಸತ್ತು ರೈತರು ಆತ್ಮಹತ್ಯೆಗೆ ಶರಣಾಗಬೇಡಿ. ಒಂದು ವರ್ಷದವರೆಗೆ ಕಾಯಿರಿ. ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕರೆ ನೀಡಿದ್ದಾರೆ.
ಮುಂದಿನ ವರ್ಷ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಅಧಿಕಾರಕ್ಕೆ ಬಂದ ನಂತರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿದೆ. ಜೆಡಿಎಸ್ ಪಕ್ಷದಿಂದ ಮಾತ್ರ ರೈತರ ಅಭಿವೃದ್ಧಿ ಸಾಧ್ಯ ಎಂದು ಛಾಪಾಕಾಗದದ ಮೇಲೆ ಬರೆದುಕೊಡ್ತೇನೆ ಎಂದು ಸವಾಲ್ ಹಾಕಿದ್ದಾರೆ. 
 
ಜೆಡಿಎಸ್ ಪಕ್ಷ ಬಿಟ್ಟು ಬೇರೆ ಯಾವ ಪಕ್ಷವೂ ರೈತರ ಉದ್ಧಾರ ಮಾಡೋಕೆ ಸಾಧ್ಯವಿಲ್ಲ. ಮೋಡವು ಬಿತ್ತನೆಯೇ ಇಲ್ಲ ಯಾರೋ ದುಡ್ಡು ಮಾಡಿ ಓಡಿ ಹೋಗುವ ಯೋಜನೆಯಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
ಮೋಡ ಬಿತ್ತನೆಯ ಬದಲು ಇಸ್ರೇಲ್ ತಂತ್ರಜ್ಞಾನದಂತೆ ಹನಿ ನೀರಾವರಿಗೆ ಆದ್ಯತೆ ನೀಡಿದ್ದಲ್ಲಿ ರೈತರ ಬದುಕು ಹಸನಾಗುತ್ತಿತ್ತು ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ತ ಆರ್ಥಿಕತೆ ಎಂದು ರಷ್ಯಾ, ಭಾರತಕ್ಕೆ ನಿಂದಿಸಿ ಈಗ ರಷ್ಯಾಕ್ಕೇ ಹೊರಟ ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಹೀಗೇ ಮಾಡ್ತಿದ್ದರೆ ಭಾರತಕ್ಕೆ ಇದೊಂದೇ ದಾರಿ ಉಳಿಯೋದು

ಧರ್ಮಸ್ಥಳ ಗಲಾಟೆ: ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣನವರ್, ಸಮೀರ್ ವಿರುದ್ಧ ಕೇಸ್

ಭಾರತಕ್ಕೆ ಟ್ರಂಪ್ ಸುಂಕ: ಮೋದಿ ಬೆಂಬಲಿಸಿದ್ದಕ್ಕೆ ಸರಿಯಾಗಿಯೇ ಮಾಡಿದ್ರು ಎಂದ ನೆಟ್ಟಿಗರು

ಇಂದಿನಿಂದ ಲಾಲ್ ಭಾಗ್ ಗೆ ಭೇಟಿ ನೀಡಲು ಬೆಸ್ಟ್ ಟೈಂ: ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments