Webdunia - Bharat's app for daily news and videos

Install App

ಆನೆಗೆ ಖೆಡ್ಡಾ ತೋಡಿದ ರೈತರು

Webdunia
ಗುರುವಾರ, 29 ಡಿಸೆಂಬರ್ 2022 (16:10 IST)
ಹಾಸನದ ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸರ್ಕಾರ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಜನರೇ ಕಾಡಾನೆಗಳ ಕಾಟಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಸಕಲೇಶಪುರ ತಾಲೂಕಿನ ಹೊಸಕೊಪ್ಪಲು‌ ಗ್ರಾಮದ ರೈತರು ಹಾಗೂ ಕಾಫಿ ಬೆಳೆಗಾರರು, 20 ಅಡಿ ಅಗಲ 20 ಅಡಿ ಆಳದ ಕಂದಕ ತೋಡಿದ್ದಾರೆ. ಕಂದಕ ತೋಡಿದರೆ ಆನೆ ದಾಳಿ ತಪ್ಪಿಸಬಹುದು ಅನ್ನೋದು ಈ ಗ್ರಾಮಸ್ಥರ ಲೆಕ್ಕಾಚಾರ. ಕಂದಕದ‌ ಮೇಲೆ ಬಿದಿರು ಹಾಗೂ ಕಟ್ಟಿಗೆಗಳನ್ನು ಇಟ್ಟು ಅದರ ಮೇಲೆ‌ ಪ್ಲಾಸ್ಟಿಕ್ ಚೀಲ ಹಾಕಿ, ಚೀಲದ ಮೇಲೆ ಸೊಪ್ಪು ಹಾಕಿ ಮುಚ್ಚಲಾಗಿದೆ. ಯಾವಾಗ ಬೇಕಾದರೂ ಕಾಡಾನೆಗಳು ಖೆಡ್ಡಾಗೆ ಬೀಳುವ ಸಾಧ್ಯತೆ ಇದೆ. ಹೊಸಕೊಪ್ಪಲು ಗ್ರಾಮದ ಅಮೃತ್ ಎಂಬುವವರ ಜಮೀನಿನಲ್ಲಿ ಗಜಪಡೆಗೆ ಖೆಡ್ಡಾ ಸಿದ್ದವಾಗಿದೆ. ಕಾಡಾನೆಗಳ ಕಾಟದಿಂದ ರೋಸಿ ಹೋದ ಜನರು ಈ ಪ್ಲ್ಯಾನ್​​ ಮಾಡಿದ್ದಾರೆ.ಕಾಡಾನೆಗಳು ಕಂದಕಕ್ಕೆ ಬಿದ್ದರೆ ಅದಕ್ಕೆ ಸರ್ಕಾರವೇ ಹೊಣೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments