Webdunia - Bharat's app for daily news and videos

Install App

ರಸ್ತೆಗೆ ಲಿಂಬೆಹಣ್ಣು ಸುರಿದು ಆಕ್ರೊಶ ವ್ಯಕ್ತಪಡಿಸಿದ ರೈತರು

Webdunia
ಬುಧವಾರ, 25 ಜುಲೈ 2018 (19:16 IST)
ಲಿಂಬೆ ಬೆಳೆಗಾರರು ತಾವು ಬೆಳೆದ ಲಿಂಬೆಯನ್ನ ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ್ದಾರೆ. ಲಾರಿ ಮಾಲೀಕರ ಮುಷ್ಕರದಿಂದಾಗಿ ಸಂಕಷ್ಟಕ್ಕೀಡಾದ ಲಿಂಬೆ ಬೆಳೆಗಾರರು ರಸ್ತೆಯಲ್ಲಿ ಸಂಪೂರ್ಣವಾಗಿ ವಾಣಿಜ್ಯವಾಹನಗಳನ್ನು ತಡೆದು ಮುಷ್ಕರ ಮಾಡಿದ್ದಾರೆ.

ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ಇಂದು ಲಿಂಬೆ ಬೆಳೆಗಾರರು ತಾವು ಬೆಳೆದ ಲಿಂಬೆಯನ್ನ ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ್ದಾರೆ. ಲಾರಿ ಮಾಲೀಕರ ಮುಷ್ಕರದಿಂದಾಗಿ ಸಂಕಷ್ಟಕ್ಕೀಡಾದ ಲಿಂಬೆ ಬೆಳೆಗಾರರು ಇಂಡಿಯಿಂದ  ಸೊಲ್ಲಾಪುರಕ್ಕೆ ಹೊಗುವ ಮಾರ್ಗದಲ್ಲಿ ಸಂಪೂರ್ಣವಾಗಿ ವಾಣಿಜ್ಯವಾಹನಗಳನ್ನು ತಡೆದು ಮುಷ್ಕರ ಮಾಡಿದರು.

ಇಂಡಿ ತಾಲೂಕ ಲಾರಿ ಮಾಲಿಕರ ಸಂಘಟಕರಿಂದ ಇಂದು ಇಂಡಿಯಲ್ಲಿ ವಾಣಿಜ್ಯ ವಾಹನಗಳನ್ನು ತಡೆದು ಸಂಪೂರ್ಣವಾಗಿ ಮುಷ್ಕರ ಕ್ಕೆ ಬೆಂಬಲ ಸೂಚಿಸಿದರು.

ಅನ್ನದಾತ ಇಡಿ ವರ್ಷವೆಲ್ಲಾ ಶ್ರಮ ವಹಿಸಿ ಬೆಳೆದ ನಿಂಬೆಹಣ್ಣು ರಸ್ತೆ ಮೇಲೆ ಚೆಲ್ಲಿ ಅಕ್ರೋಷ ವ್ಯಕ್ತ ಪಡಿಸಿದರು. ಬರದ ನಾಡಲ್ಲಿ ನೀರು ಖರೀದಿಸಿ ತನ್ನ ನಿಂಬೆ ಬೆಳೆಗೆ ನೀರು ಹಾಕಿ ಅನ್ನದಾತ ಬೆಳೆದ ಬೆಳೆಗೆ ಬೆಲೆಯಿಲ್ಲ ಎಂದು ನೋವಿನ ಕಣ್ಣಿರು ಸುರಿಸುತ್ತಿದ್ದಾನೆ ಅನ್ನದಾತ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರದ ಅವೈಜ್ಞಾನಿಕ ತೆರಿಗೆ ಪದ್ದತಿಯಿಂದ ಅನ್ನದಾತ ಮತ್ತು ಲಾರಿ ಮಾಲಕನ ಮಧ್ಯ ಜೊರಾದ ಜಗಳಕ್ಕೆ ನಾಂದಿಯಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments