Webdunia - Bharat's app for daily news and videos

Install App

ರಸ್ತೆಗೆ ಲಿಂಬೆಹಣ್ಣು ಸುರಿದು ಆಕ್ರೊಶ ವ್ಯಕ್ತಪಡಿಸಿದ ರೈತರು

Webdunia
ಬುಧವಾರ, 25 ಜುಲೈ 2018 (19:16 IST)
ಲಿಂಬೆ ಬೆಳೆಗಾರರು ತಾವು ಬೆಳೆದ ಲಿಂಬೆಯನ್ನ ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ್ದಾರೆ. ಲಾರಿ ಮಾಲೀಕರ ಮುಷ್ಕರದಿಂದಾಗಿ ಸಂಕಷ್ಟಕ್ಕೀಡಾದ ಲಿಂಬೆ ಬೆಳೆಗಾರರು ರಸ್ತೆಯಲ್ಲಿ ಸಂಪೂರ್ಣವಾಗಿ ವಾಣಿಜ್ಯವಾಹನಗಳನ್ನು ತಡೆದು ಮುಷ್ಕರ ಮಾಡಿದ್ದಾರೆ.

ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ಇಂದು ಲಿಂಬೆ ಬೆಳೆಗಾರರು ತಾವು ಬೆಳೆದ ಲಿಂಬೆಯನ್ನ ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ್ದಾರೆ. ಲಾರಿ ಮಾಲೀಕರ ಮುಷ್ಕರದಿಂದಾಗಿ ಸಂಕಷ್ಟಕ್ಕೀಡಾದ ಲಿಂಬೆ ಬೆಳೆಗಾರರು ಇಂಡಿಯಿಂದ  ಸೊಲ್ಲಾಪುರಕ್ಕೆ ಹೊಗುವ ಮಾರ್ಗದಲ್ಲಿ ಸಂಪೂರ್ಣವಾಗಿ ವಾಣಿಜ್ಯವಾಹನಗಳನ್ನು ತಡೆದು ಮುಷ್ಕರ ಮಾಡಿದರು.

ಇಂಡಿ ತಾಲೂಕ ಲಾರಿ ಮಾಲಿಕರ ಸಂಘಟಕರಿಂದ ಇಂದು ಇಂಡಿಯಲ್ಲಿ ವಾಣಿಜ್ಯ ವಾಹನಗಳನ್ನು ತಡೆದು ಸಂಪೂರ್ಣವಾಗಿ ಮುಷ್ಕರ ಕ್ಕೆ ಬೆಂಬಲ ಸೂಚಿಸಿದರು.

ಅನ್ನದಾತ ಇಡಿ ವರ್ಷವೆಲ್ಲಾ ಶ್ರಮ ವಹಿಸಿ ಬೆಳೆದ ನಿಂಬೆಹಣ್ಣು ರಸ್ತೆ ಮೇಲೆ ಚೆಲ್ಲಿ ಅಕ್ರೋಷ ವ್ಯಕ್ತ ಪಡಿಸಿದರು. ಬರದ ನಾಡಲ್ಲಿ ನೀರು ಖರೀದಿಸಿ ತನ್ನ ನಿಂಬೆ ಬೆಳೆಗೆ ನೀರು ಹಾಕಿ ಅನ್ನದಾತ ಬೆಳೆದ ಬೆಳೆಗೆ ಬೆಲೆಯಿಲ್ಲ ಎಂದು ನೋವಿನ ಕಣ್ಣಿರು ಸುರಿಸುತ್ತಿದ್ದಾನೆ ಅನ್ನದಾತ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರದ ಅವೈಜ್ಞಾನಿಕ ತೆರಿಗೆ ಪದ್ದತಿಯಿಂದ ಅನ್ನದಾತ ಮತ್ತು ಲಾರಿ ಮಾಲಕನ ಮಧ್ಯ ಜೊರಾದ ಜಗಳಕ್ಕೆ ನಾಂದಿಯಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments