Webdunia - Bharat's app for daily news and videos

Install App

ಕಳಸಾ-ಬಂಡೂರಿ ಯೋಜನೆಯ ಅಧಿಸೂಚನೆ ಹೊರಡಿಸುವಂತೆ ರೈತರು ಪ

Webdunia
ಶನಿವಾರ, 19 ಅಕ್ಟೋಬರ್ 2019 (12:18 IST)
ಬೆಂಗಳೂರು : ಕಳಸಾ-ಬಂಡೂರಿ ಯೋಜನೆಯ ಕುರಿತಾಗಿ ರೈತರ ಹೋರಾಟ 3 ನೇ ದಿನಕ್ಕೆ ಕಾಲಿಟ್ಟಿದ್ದು, ಈ ಯೋಜನೆಯ ಅಧಿಸೂಚನೆ ಹೊರಡಿಸುವಂತೆ ರೈತರು ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ.




ಈ ಬಗ್ಗೆ ರಾಷ್ಟ್ರಪತಿ, ರಾಜ್ಯಪಾಲರ ಮಧ್ಯಪ್ರವೇಶ ಮಾಡಬೇಕೆಂದು ರೈತರು ಒತ್ತಾಯಿಸಿದ್ದಾರೆ. ಅಧಿಸೂಚನೆ ಮೂಲಕ ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯಪಾಲರನ್ನು ಭೇಟಿಯಾಗಲು ನಮಗೆ ಅವಕಾಶ ಮಾಡಿಕೊಡಿ ಎಂದು ಧರಣಿ ನಡೆಸುತ್ತಿದ್ದಾರೆ.
ಇದೀಗ ಪ್ರತಿಭಟನಾ ಸ್ಥಳಕ್ಕೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ ನೀಡಿದ್ದು, ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments