Select Your Language

Notifications

webdunia
webdunia
webdunia
webdunia

ರಾಗಿ ಅಲ್ಲ ಭತ್ತ ...!!!

ರಾಗಿ ಅಲ್ಲ ಭತ್ತ ...!!!
ಬೆಂಗಳೂರು , ಮಂಗಳವಾರ, 19 ಅಕ್ಟೋಬರ್ 2021 (16:38 IST)
ಹತ್ತಾರು ವರ್ಷಗಳಿಂದ ನೀರಿಲ್ಲದೆ, ಬಸವಳಿದಿದ್ದಕೊಯಿರಾ ಗ್ರಾಮದ ರೈತರ ಮೊಗದಲ್ಲಿ ಈಗ ಖುಷಿ ಮೂಡಿದ್ದು ಕೆರೆಗೆಹರಿದು ಬರುತ್ತಿರುವ ನೀರನ್ನು ಬಳಸಿ ಭತ್ತದ ಪೈರನ್ನು ನಾಟಿಮಾಡುತ್ತಿದ್ದಾರೆ. ಕೊಯಿರಾ ಕೆರೆ ತುಂಬಿ ಕೋಡಿ ಹರಿದಿದೆ.ತಹಶೀಲ್ದಾರ್‌ರಿಂದ ಬಾಗಿನ ಅರ್ಪಿಸಲಾಗಿದೆ.ಇದರ ಪ್ರತಿಫ‌ಲ, ಜೌಗುನೀರು ರೈತರಿಗೆ ಭತ್ತ ಬೆಳೆಯಲು ಪ್ರೇರಣೆಯಾಗಿದೆ. ಕೆರೆ ಏರಿಹಿಂಭಾಗದ ಜಮೀನಿನಲ್ಲಿ ಭತ್ತ ಬೆಳೆಯಲು ರೈತರು ಮುಂದಾಗಿದ್ದಾರೆ.2 ಎಕರೆಯಲ್ಲಿ ಮಸೂರಿ ತಳಿ ಭತ್ತದ ಪೈರು ನಾಟಿ ಮಾಡಿಸುತ್ತಿದ್ದೇನೆ.3 ಲೋಡ್‌ ಕೊಟ್ಟಿಗೆ ಗೊಬ್ಬರ ಫ‌ಲವತ್ತತೆಗೆ ಹಾಕಲಾಗಿದೆ.
 
4 ಬಾರಿಉಳುಮೆ ಮಾಡಿದ್ದೇನೆ. ನಾಟಿ ಮಾಡಲು ಒಬ್ಬರಿಗೆ 500ರೂ. ಕೂಲಿ, 4ತಿಂಗಳಿಗೆ ಕೊಯ್ಲು, 2 ಎಕರೆಗೆ 40 ಸಾವಿರ ವೆಚ್ಚವಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ಭಯ ಬೇಡ.. ತಜ್ಞರ ಅಭಯಹಸ್ತ..