Webdunia - Bharat's app for daily news and videos

Install App

ರಾಗಿ ಅಲ್ಲ ಭತ್ತ ...!!!

Webdunia
ಮಂಗಳವಾರ, 19 ಅಕ್ಟೋಬರ್ 2021 (16:38 IST)
ಹತ್ತಾರು ವರ್ಷಗಳಿಂದ ನೀರಿಲ್ಲದೆ, ಬಸವಳಿದಿದ್ದಕೊಯಿರಾ ಗ್ರಾಮದ ರೈತರ ಮೊಗದಲ್ಲಿ ಈಗ ಖುಷಿ ಮೂಡಿದ್ದು ಕೆರೆಗೆಹರಿದು ಬರುತ್ತಿರುವ ನೀರನ್ನು ಬಳಸಿ ಭತ್ತದ ಪೈರನ್ನು ನಾಟಿಮಾಡುತ್ತಿದ್ದಾರೆ. ಕೊಯಿರಾ ಕೆರೆ ತುಂಬಿ ಕೋಡಿ ಹರಿದಿದೆ.ತಹಶೀಲ್ದಾರ್‌ರಿಂದ ಬಾಗಿನ ಅರ್ಪಿಸಲಾಗಿದೆ.ಇದರ ಪ್ರತಿಫ‌ಲ, ಜೌಗುನೀರು ರೈತರಿಗೆ ಭತ್ತ ಬೆಳೆಯಲು ಪ್ರೇರಣೆಯಾಗಿದೆ. ಕೆರೆ ಏರಿಹಿಂಭಾಗದ ಜಮೀನಿನಲ್ಲಿ ಭತ್ತ ಬೆಳೆಯಲು ರೈತರು ಮುಂದಾಗಿದ್ದಾರೆ.2 ಎಕರೆಯಲ್ಲಿ ಮಸೂರಿ ತಳಿ ಭತ್ತದ ಪೈರು ನಾಟಿ ಮಾಡಿಸುತ್ತಿದ್ದೇನೆ.3 ಲೋಡ್‌ ಕೊಟ್ಟಿಗೆ ಗೊಬ್ಬರ ಫ‌ಲವತ್ತತೆಗೆ ಹಾಕಲಾಗಿದೆ.
 
4 ಬಾರಿಉಳುಮೆ ಮಾಡಿದ್ದೇನೆ. ನಾಟಿ ಮಾಡಲು ಒಬ್ಬರಿಗೆ 500ರೂ. ಕೂಲಿ, 4ತಿಂಗಳಿಗೆ ಕೊಯ್ಲು, 2 ಎಕರೆಗೆ 40 ಸಾವಿರ ವೆಚ್ಚವಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments