Webdunia - Bharat's app for daily news and videos

Install App

ರಾಗಿ ಅಲ್ಲ ಭತ್ತ ...!!!

Webdunia
ಮಂಗಳವಾರ, 19 ಅಕ್ಟೋಬರ್ 2021 (16:38 IST)
ಹತ್ತಾರು ವರ್ಷಗಳಿಂದ ನೀರಿಲ್ಲದೆ, ಬಸವಳಿದಿದ್ದಕೊಯಿರಾ ಗ್ರಾಮದ ರೈತರ ಮೊಗದಲ್ಲಿ ಈಗ ಖುಷಿ ಮೂಡಿದ್ದು ಕೆರೆಗೆಹರಿದು ಬರುತ್ತಿರುವ ನೀರನ್ನು ಬಳಸಿ ಭತ್ತದ ಪೈರನ್ನು ನಾಟಿಮಾಡುತ್ತಿದ್ದಾರೆ. ಕೊಯಿರಾ ಕೆರೆ ತುಂಬಿ ಕೋಡಿ ಹರಿದಿದೆ.ತಹಶೀಲ್ದಾರ್‌ರಿಂದ ಬಾಗಿನ ಅರ್ಪಿಸಲಾಗಿದೆ.ಇದರ ಪ್ರತಿಫ‌ಲ, ಜೌಗುನೀರು ರೈತರಿಗೆ ಭತ್ತ ಬೆಳೆಯಲು ಪ್ರೇರಣೆಯಾಗಿದೆ. ಕೆರೆ ಏರಿಹಿಂಭಾಗದ ಜಮೀನಿನಲ್ಲಿ ಭತ್ತ ಬೆಳೆಯಲು ರೈತರು ಮುಂದಾಗಿದ್ದಾರೆ.2 ಎಕರೆಯಲ್ಲಿ ಮಸೂರಿ ತಳಿ ಭತ್ತದ ಪೈರು ನಾಟಿ ಮಾಡಿಸುತ್ತಿದ್ದೇನೆ.3 ಲೋಡ್‌ ಕೊಟ್ಟಿಗೆ ಗೊಬ್ಬರ ಫ‌ಲವತ್ತತೆಗೆ ಹಾಕಲಾಗಿದೆ.
 
4 ಬಾರಿಉಳುಮೆ ಮಾಡಿದ್ದೇನೆ. ನಾಟಿ ಮಾಡಲು ಒಬ್ಬರಿಗೆ 500ರೂ. ಕೂಲಿ, 4ತಿಂಗಳಿಗೆ ಕೊಯ್ಲು, 2 ಎಕರೆಗೆ 40 ಸಾವಿರ ವೆಚ್ಚವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments