Webdunia - Bharat's app for daily news and videos

Install App

ರಾಗಿ ಅಲ್ಲ ಭತ್ತ ...!!!

Webdunia
ಮಂಗಳವಾರ, 19 ಅಕ್ಟೋಬರ್ 2021 (16:38 IST)
ಹತ್ತಾರು ವರ್ಷಗಳಿಂದ ನೀರಿಲ್ಲದೆ, ಬಸವಳಿದಿದ್ದಕೊಯಿರಾ ಗ್ರಾಮದ ರೈತರ ಮೊಗದಲ್ಲಿ ಈಗ ಖುಷಿ ಮೂಡಿದ್ದು ಕೆರೆಗೆಹರಿದು ಬರುತ್ತಿರುವ ನೀರನ್ನು ಬಳಸಿ ಭತ್ತದ ಪೈರನ್ನು ನಾಟಿಮಾಡುತ್ತಿದ್ದಾರೆ. ಕೊಯಿರಾ ಕೆರೆ ತುಂಬಿ ಕೋಡಿ ಹರಿದಿದೆ.ತಹಶೀಲ್ದಾರ್‌ರಿಂದ ಬಾಗಿನ ಅರ್ಪಿಸಲಾಗಿದೆ.ಇದರ ಪ್ರತಿಫ‌ಲ, ಜೌಗುನೀರು ರೈತರಿಗೆ ಭತ್ತ ಬೆಳೆಯಲು ಪ್ರೇರಣೆಯಾಗಿದೆ. ಕೆರೆ ಏರಿಹಿಂಭಾಗದ ಜಮೀನಿನಲ್ಲಿ ಭತ್ತ ಬೆಳೆಯಲು ರೈತರು ಮುಂದಾಗಿದ್ದಾರೆ.2 ಎಕರೆಯಲ್ಲಿ ಮಸೂರಿ ತಳಿ ಭತ್ತದ ಪೈರು ನಾಟಿ ಮಾಡಿಸುತ್ತಿದ್ದೇನೆ.3 ಲೋಡ್‌ ಕೊಟ್ಟಿಗೆ ಗೊಬ್ಬರ ಫ‌ಲವತ್ತತೆಗೆ ಹಾಕಲಾಗಿದೆ.
 
4 ಬಾರಿಉಳುಮೆ ಮಾಡಿದ್ದೇನೆ. ನಾಟಿ ಮಾಡಲು ಒಬ್ಬರಿಗೆ 500ರೂ. ಕೂಲಿ, 4ತಿಂಗಳಿಗೆ ಕೊಯ್ಲು, 2 ಎಕರೆಗೆ 40 ಸಾವಿರ ವೆಚ್ಚವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಮುಂದಿನ ಸುದ್ದಿ
Show comments