Webdunia - Bharat's app for daily news and videos

Install App

ಸೋಲಾರ್ ವಿದ್ಯುತ್ ತಯಾರಿಕೆ ಕಂಪನಿಯಿಂದ ರೈತರ ಜಮೀನು ಕಬಳಿಕೆ?

Webdunia
ಸೋಮವಾರ, 2 ಏಪ್ರಿಲ್ 2018 (14:41 IST)
ಸೋಲಾರ್ ವಿದ್ಯುತ್ ತಯಾರಿಸುವ ನೆಪದಲ್ಲಿ ರೈತರ ಜಮೀನನ್ನು ಅಕ್ರಮವಾಗಿ ಕಬಳಿಸುವ ಭೂಮಾಫಿಯಾ ಕೊಪ್ಪಳದಲ್ಲಿ ತಲೆ ಎತ್ತಿದೆ. 
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂಧನ ಸಚಿವ ಡಿಕೆ ಶಿವಕುಮಾರ ಅವರ ಒತ್ತಡದಿಂದ ರೈತರ ಜಮೀನನ್ನು ಬಲವಂತಾಗಿ ಕಸಿದುಕೊಂಡು ಅನ್ನದಾತರಿಗೆ ಅನ್ಯಾಯ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಿ , ಕಂದಕೂರು ಗ್ರಾದಲ್ಲಿ ನಡೆದಿದೆ. 
 
ನಾವು ಜಮೀನು ಮಾರುವುದಿಲ್ಲ ನಮಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ನಮಗೆ ರಕ್ಷಣೆ ಕೋಡಿ ಎಂದು ರೈತರು ಪೊಲಿಸರ ಮೋರೆ ಹೋಗಿದ್ದರು.
 
ಕಾನೂನು ಪಾಲಿಸ ಬೇಕಾದ ಪೊಲಿಸರು ಪ್ರಭಾವಿಗಳ ಒತ್ತಡಕ್ಕೆ ಮಣಿದು ಕೋರ್ಟ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ ಇತ್ತ ರೈತರು ತಾವು ಪ್ರಾಣ ಬೀಡುತ್ತೇವೆ  ಜಮೀನು ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದು ಚುನಾವಣೆ ನೆಪದಲ್ಲಿ ಅಧಿಕಾರಿಗಳು ರೈತರಿಗೆ ಮೋಸಮಾಡುತ್ತಿದ್ದಾರೆ. ಪ್ರಭಾವಿಗಳ ಒತ್ತಡಕ್ಕೆ ಅಧಿಕಾರಿಗಳು ಮಣಿದಿದ್ದಾರೆ. ರೈತರು ರೊಚ್ಚಿಗೆದ್ದು ಸೋಲಾರ ಕಂಪನಿಯನ್ನು ಓಡಿಸಲು ಮುಂದಾದರು ಆಶ್ಚರ್ಯ ಪಡಬೇಕಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments