Webdunia - Bharat's app for daily news and videos

Install App

ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆಗೆ ಮುಂದಾದ ರೈತರು. ಕಾರಣವೇನು ಗೊತ್ತಾ?

Webdunia
ಬುಧವಾರ, 20 ಫೆಬ್ರವರಿ 2019 (10:48 IST)
ಬೆಳಗಾವಿ : ಸುಮಾರು 10ಕೋಟಿವರೆಗೆ ಖರ್ಚು ಮಾಡಿ ಶೀಘ್ರದಲ್ಲಿ ತಮ್ಮ ಮಗಳ  ಮದುವೆ ಮಾಡಲು ಹೊರಟ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರ ವಿರುದ್ಧ ರೈತರು ಹೋರಾಟಕ್ಕೆ ಸಜ್ಜಾಗಿದ್ದಾರೆ.


ಸುಮಾರು ಒಂದೂವರೆ ತಿಂಗಳು ಕ್ಷೇತ್ರದ ಜನರನ್ನ ಮರೆತು ಮುಂಬೈನಲ್ಲಿ ಐಷಾರಾಮಿ ಹೋಟೆಲ್‍ನಲ್ಲಿ ತಂಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸುಮಾರು 10ಕೋಟಿವರೆಗೆ ಖರ್ಚು ಮಾಡಿ ಶೀಘ್ರದಲ್ಲೇ ಮಗಳ ಮದುವೆ ಮಾಡಲು ಹೊರಟಿದ್ದಾರೆ. ಆದರೆ ತಮ್ಮ ಒಡೆತನದ ಸಕ್ಕರೆ ಕಾರ್ಖಾನೆ ಉಳಿಸಿಕೊಂಡಿರುವ ರೈತರಿಗೆ ಕೊಡಬೇಕಾದ ಕೇವಲ 5ಕೋಟಿ ಹಣ ಕೊಡಲು ಹಿಂದೆ-ಮುಂದೆ ನೋಡುತ್ತಿದ್ದಾರೆ.


ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ರೈತರು, ಶಾಸಕರು ಕೂಡಲೇ ನಮ್ಮ ಬಾಕಿ ಹಣ ಪಾವತಿಸಬೇಕು, ಇಲ್ಲವಾದ್ರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments