Webdunia - Bharat's app for daily news and videos

Install App

ರೈತರ ಸಾಲ ಮನ್ನಾ: ಬ್ಯಾಂಕ್ ಸಿಬ್ಬಂದಿಗೆ ತರಬೇತಿ

Webdunia
ಗುರುವಾರ, 11 ಅಕ್ಟೋಬರ್ 2018 (18:50 IST)
ರೈತರ ಅಲ್ಪವಾಧಿ ಬೆಳೆ ಸಾಲ ಮನ್ನಾ ಕುರಿತಂತೆ ಫಲಾನುಭವಿಗಳ ಮಾಹಿತಿಯನ್ನು ಕಲೆಹಾಕಲು ಭೂಮಿ ಉಸ್ತುವಾರಿ ಕೋಶದಿಂದ ಅಭಿವೃದ್ಧಿಪಡಿಸಲಾದ ಸಾಫ್ಟವೇರ್ ಕಾರ್ಯನಿರ್ವಹಣೆ ಬಗ್ಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಗಳಿಗೆ ಮತ್ತು ಡಿ.ಸಿ.ಸಿ ಬ್ಯಾಂಕ್ ಅಧಿಕಾರಿ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು.

ಕಲಬುರಗಿಯಲ್ಲಿ ನಡೆದ ಈ ತರಬೇತಿ ಶಿಬಿರದಲ್ಲಿ ರಾಜ್ಯದ ರೈತರು ಸಹಕಾರ ಸಂಘ/ ಬ್ಯಾಂಕುಗಳಿಂದ ಅಲ್ಪಾವಧಿ ಬೆಳ ಸಾಲ ಪಡೆದು ದಿ.10-07-2018ಕ್ಕೆ ಹೊಂದಿರವ ಹೊರಬಾಕಿಯಲ್ಲಿ ಒಂದು ರೈತ ಕುಟಂಬಕ್ಕೆ ಗರಿಷ್ಠ 1 ಲಕ್ಷ ರೂ.ಗಳಂತೆ ರಾಜ್ಯ ಸರ್ಕಾರ ಇತ್ತೀಚೆಗೆ ಸಾಲ ಮನ್ನಾ ಮಾಡಲಾಗಿದೆ.

ಈ ಸಂಬಂಧ ಫಲಾನುಭವಿಗಳು ಇದರ ಸೌಲಭ್ಯ ಪಡೆಯಲು ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಅವಶ್ಯಕತೆ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ಅವರ ಅಧ್ಯಕ್ಷತೆಯಲ್ಲಿ ತರಬೇತಿ ಕಾರ್ಯಾಗಾರ ನಡೆಯಿತು. ಇದರಲ್ಲಿ ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಪ್ಯಾಕ್ಸ್ ಕಾರ್ಯದರ್ಶಿಗಳು, ಡಿ.ಸಿ.ಸಿ. ಬ್ಯಾಂಕ್ ಅಧಿಕಾರಿ ಸಿಬ್ಬಂದಿಗಳು, ಡಿ.ಆರ್.ಸಿ., ಎ.ಆರ್.ಸಿ., ಸಿ.ಡಿ.ಓ. ಮತ್ತು ತಾಲೂಕು ವ್ಯವಸ್ಥಾಪಕರು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments