Webdunia - Bharat's app for daily news and videos

Install App

ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿಗೆ ಬಂದ ರೈತರು

Webdunia
ಗುರುವಾರ, 14 ಜೂನ್ 2018 (09:16 IST)
ಬೆಂಗಳೂರು: ಸಾಲಮನ್ನಾ ಮಾಡುವಂತೆ ಆಗ್ರಹಿಸಿ ವಿವಿಧ ಕಡೆಯಿಂದ ರೈತರು ಇಂದು ಬೆಳಿಗ್ಗೆಯೇ ಸಿಎಂ ಕುಮಾರಸ್ವಾಮಿ ಭೇಟಿಗೆ ಆಗಮಿಸಿದ್ದಾರೆ.

ಬೆಂಗಳೂರಿನಲ್ಲಿರುವ ಸಿಎಂ ಎಚ್ ಡಿಕೆ ನಿವಾಸಕ್ಕೆ ಆಗಮಿಸಿದ ರೈತರು 2002 ರಿಂದ ನಂತರ ರೈತರು ವಿವಿಧ ಬ್ಯಾಂಕ್ ಗಳಲ್ಲಿ ಮಾಡಿದ ಸಂಪೂರ್ಣ ಸಾಲ ಮನ್ನಾ ಮಾಡಿ ಎಂದು ಆಗ್ರಹಿಸಿದ್ದಾರೆ.

ಕೆಲವೇ ದಿನಗಳಲ್ಲಿ ಸಿಎಂ ತಮ್ಮ ಸರ್ಕಾರದ ಮೊದಲ ಬಜೆಟ್ ಮಂಡಿಸಲಿದ್ದು, ಈ ಸಂದರ್ಭದಲ್ಲಿ ಸಾಲಮನ್ನಾ ವಿಚಾರಕ್ಕೆ ಆದ್ಯತೆ ನೀಡುವ ನಿರೀಕ್ಷೆಯಿದೆ. ಈ ಮೊದಲು ಸಿಎಂ ರೈತ ನಾಯಕರೊಂದಿಗೂ ಈ ಕುರಿತಾಗಿ ಸಭೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಇದೀಗ ರೈತರ ನಿಯೋಗದ ಮನವಿಗೆ ಬಜೆಟ್ ನಲ್ಲಿ ಸಿಎಂ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

ಮುಂದಿನ ಸುದ್ದಿ
Show comments