Webdunia - Bharat's app for daily news and videos

Install App

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ 6ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ

Webdunia
ಶನಿವಾರ, 26 ಸೆಪ್ಟಂಬರ್ 2020 (10:32 IST)
ಬೆಂಗಳೂರು : ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಸರ್ಕಾರದ ವಿರುದ್ಧ ರೈತರ ಅಹೋರಾತ್ರಿ ಧರಣಿ ಮುಂದುವರಿದಿದೆ.

3 ಕಾಯ್ದೆ ವಿರೋಧಿಸಿ ರೈತರಿಂದ ನಡೆಸುತ್ತಿದ್ದು, ಈ ಧರಣಿ ಇಂದು 6ನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರೈತರ ಜೊತೆ ಸಂಧಾನದ ಮಾತುಕತೆ ನಡೆಸಿದ್ದರು ಅದು ವಿಫಲವಾಗಿದೆ. ಹಿನ್ನಲೆಯಲ್ಲಿ ಫ್ರೀಡಂಪಾರ್ಕ್ , ಮೌರ್ಯ ಸರ್ಕಲ್ ನಲ್ಲಿ ರೈತರು ಪ್ರತಿಭಟನೆ ಮುಂದುವರಿಸುತ್ತಾ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ಹಾಗೇ ಸೆಪ್ಟೆಂಬರ್ 28ರ ಸೋಮವಾರದಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಇದಕ್ಕೆ ಹಲವು ಸಂಘಟನೆಗಳು ಸಹಕಾರ ನೀಡಿವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments