Webdunia - Bharat's app for daily news and videos

Install App

ಖನಿಜ ಭವನಕ್ಕೆ ದೇವನಹಳ್ಳಿ ಭಾಗದ ರೈತರು ಮುತ್ತಿಗೆ

Webdunia
ಗುರುವಾರ, 16 ಜೂನ್ 2022 (20:34 IST)
ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವಕ್ಕೆ ದೇವನಹಳ್ಳಿ ಭಾಗದ ರೈತರು ಮುತ್ತಿಗೆ ಹಾಕಿ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ. ಕೈಗಾರಿಕೆಗಾಗಿ ರೈತರ ಭೂಮಿಯನ್ನ ಸ್ವಾಧೀನಪಡಿಸಿಕೊಂಡಿರುವ ಕೆಐಎಡಿಬಿ ವಿರುದ್ದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ  ಜಮೀನಿಗೆ ಪರಿಹಾರ ಕೊಡಬೇಕು,ಭೂಮಿ ಕಳೆದುಕೊಂಡವರಿಗೆ ಉದ್ಯೋಗವಕಾಶ ನೀಡಬೇಕು, ದೇವನಹಳ್ಳಿ ಭಾಗದ ಕೆಲವು ಜಾಗಗಳು ಈಗಾಗಲೇ ಕೈಗಾರಿಕೆಗೆ ಹೋಗಿದೆ, ಭೂಮಿ ಖರೀದಿಸಲು 2ನೇ ಫೇಸ್ ಸರ್ಕಾರ ಶುರು ಮಾಡುತ್ತಿದೆ,ಸರ್ಕಾರ ಬೇಗ ಏನಾದ್ರೂ ತೀರ್ಮಾನ  ತೆಗೆದುಕೊಳ್ಳಬೇಕು ಆಗ ರೈತರ ಲ್ಯಾಂಡ್ ಟ್ರಾನ್ಸಕ್ಷನ್ಗೆ ಅವಕಾಶ ಸಿಗುತ್ತದೆ, ಮಾರಬೇಕಾ,ಅಥವಾ ಇರುವ ಭೂಮಿಯಲ್ಲೆ ಉಳುವೆ ಶುರು ಮಾಡಬೇಕಾ ಎಂಬ ಗೊಂದಲದಲ್ಲಿದ್ದಾರೆ.ಸರ್ಕಾರ ಸೂಕ್ತವಾದ ಬೆಲೆ ಕೊಡಬೇಕು,ಎಂದು ಕೈಗಾರಿಗಾ ಸಚಿವರಿಗೆ ಮನವಿ ಮಾಡಲು ಬಂದಿದ್ದೇವೆ ಎಂದು ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ನಾಗಾರಾಜ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments