ಖನಿಜ ಭವನಕ್ಕೆ ದೇವನಹಳ್ಳಿ ಭಾಗದ ರೈತರು ಮುತ್ತಿಗೆ

Webdunia
ಗುರುವಾರ, 16 ಜೂನ್ 2022 (20:34 IST)
ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವಕ್ಕೆ ದೇವನಹಳ್ಳಿ ಭಾಗದ ರೈತರು ಮುತ್ತಿಗೆ ಹಾಕಿ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ. ಕೈಗಾರಿಕೆಗಾಗಿ ರೈತರ ಭೂಮಿಯನ್ನ ಸ್ವಾಧೀನಪಡಿಸಿಕೊಂಡಿರುವ ಕೆಐಎಡಿಬಿ ವಿರುದ್ದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ  ಜಮೀನಿಗೆ ಪರಿಹಾರ ಕೊಡಬೇಕು,ಭೂಮಿ ಕಳೆದುಕೊಂಡವರಿಗೆ ಉದ್ಯೋಗವಕಾಶ ನೀಡಬೇಕು, ದೇವನಹಳ್ಳಿ ಭಾಗದ ಕೆಲವು ಜಾಗಗಳು ಈಗಾಗಲೇ ಕೈಗಾರಿಕೆಗೆ ಹೋಗಿದೆ, ಭೂಮಿ ಖರೀದಿಸಲು 2ನೇ ಫೇಸ್ ಸರ್ಕಾರ ಶುರು ಮಾಡುತ್ತಿದೆ,ಸರ್ಕಾರ ಬೇಗ ಏನಾದ್ರೂ ತೀರ್ಮಾನ  ತೆಗೆದುಕೊಳ್ಳಬೇಕು ಆಗ ರೈತರ ಲ್ಯಾಂಡ್ ಟ್ರಾನ್ಸಕ್ಷನ್ಗೆ ಅವಕಾಶ ಸಿಗುತ್ತದೆ, ಮಾರಬೇಕಾ,ಅಥವಾ ಇರುವ ಭೂಮಿಯಲ್ಲೆ ಉಳುವೆ ಶುರು ಮಾಡಬೇಕಾ ಎಂಬ ಗೊಂದಲದಲ್ಲಿದ್ದಾರೆ.ಸರ್ಕಾರ ಸೂಕ್ತವಾದ ಬೆಲೆ ಕೊಡಬೇಕು,ಎಂದು ಕೈಗಾರಿಗಾ ಸಚಿವರಿಗೆ ಮನವಿ ಮಾಡಲು ಬಂದಿದ್ದೇವೆ ಎಂದು ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ನಾಗಾರಾಜ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments