Select Your Language

Notifications

webdunia
webdunia
webdunia
webdunia

ರೆಬಲ್ ಶಾಸಕರ ಹೈಡ್ರಾಮಾ ನಡುವೆ ಕಂಗಾಲಾದ ರೈತರು

ರೆಬಲ್ ಶಾಸಕರ ಹೈಡ್ರಾಮಾ ನಡುವೆ ಕಂಗಾಲಾದ ರೈತರು
ಚಿತ್ರದುರ್ಗ , ಗುರುವಾರ, 11 ಜುಲೈ 2019 (16:46 IST)
ಮೈತ್ರಿ ಸರಕಾರದಲ್ಲಿ ಕೆಲವು ಶಾಸಕರು ರಾಜೀನಾಮೆ ನೀಡಿ ಹೈಡ್ರಾಮಾಕ್ಕೆ ಕಾರಣವಾಗಿದ್ದರೆ, ಮತ್ತೊಂದೆಡೆ ಅನ್ನದಾತ ಇನ್ನಿಲ್ಲದಂತೆ ಹತಾಶರಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕಿನಲ್ಲಿ ಶೇಂಗಾ ಬೆಳೆ ಸಂಪೂರ್ಣ ನೆಲಕಚ್ಚಿದೆ.

 ಸಾಂಪ್ರದಾಯಿಕವಾಗಿ ಮಳೆ ಆಧಾರಿತ ಬೆಳೆಯಾದ ಸೇಂಗಾ ಬೆಳೆಗೆ ಬೇಕಾಗುವಷ್ಟು ಮಳೆ ಬಂದಿಲ್ಲ. ಹೀಗಾಗಿ ಈ ಮೊದಲು ಮಳೆಗೆ ಹಾಕಲಾದ ಸೇಂಗಾ ಬೆಳೆಯು ಸಂಪೂರ್ಣ ನೆಲಕಚ್ಚಿದೆ.

ಈ ಎರಡೂ ತಾಲೂಕಿನ ಹಲವಾರು ಕಡೆ ಹಾಕಿದ್ದ ಸೇಂಗಾ  ಕೆಲವೊಂದು ಕಡೆ ಮೊಳಕೆಯೇ ಒಡೆದಿಲ್ಲ. ಕೆಲವೊಂದು ಕಡೆ ಬೆಳೆಯೂ ಕುಂಠಿತವಾಗಿದೆ. ನೂರಾರು ರೈತರ ಆರ್ಥಿಕ ಚಟುವಟಿಕೆಯ ಮೂಲವಾಗಿದ್ದ ಬೆಳೆ ಕೈಕೊಟ್ಟಿರೋದ್ರಿಂದ ರೈತರ ಜೀವನಕ್ಕೆ ತೊಂದರೆಯಾಗಲಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಹೆಣ್ಣು ಮಗುವಿನೊಂದಿಗೆ ನದಿ ದಾಟಿ ಕಾಡಿಗೆ ಹೋಗಿದ್ಯಾಕೆ?