Webdunia - Bharat's app for daily news and videos

Install App

ರೆಬಲ್ ಶಾಸಕರ ಹೈಡ್ರಾಮಾ ನಡುವೆ ಕಂಗಾಲಾದ ರೈತರು

Webdunia
ಗುರುವಾರ, 11 ಜುಲೈ 2019 (16:46 IST)
ಮೈತ್ರಿ ಸರಕಾರದಲ್ಲಿ ಕೆಲವು ಶಾಸಕರು ರಾಜೀನಾಮೆ ನೀಡಿ ಹೈಡ್ರಾಮಾಕ್ಕೆ ಕಾರಣವಾಗಿದ್ದರೆ, ಮತ್ತೊಂದೆಡೆ ಅನ್ನದಾತ ಇನ್ನಿಲ್ಲದಂತೆ ಹತಾಶರಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕಿನಲ್ಲಿ ಶೇಂಗಾ ಬೆಳೆ ಸಂಪೂರ್ಣ ನೆಲಕಚ್ಚಿದೆ.

 ಸಾಂಪ್ರದಾಯಿಕವಾಗಿ ಮಳೆ ಆಧಾರಿತ ಬೆಳೆಯಾದ ಸೇಂಗಾ ಬೆಳೆಗೆ ಬೇಕಾಗುವಷ್ಟು ಮಳೆ ಬಂದಿಲ್ಲ. ಹೀಗಾಗಿ ಈ ಮೊದಲು ಮಳೆಗೆ ಹಾಕಲಾದ ಸೇಂಗಾ ಬೆಳೆಯು ಸಂಪೂರ್ಣ ನೆಲಕಚ್ಚಿದೆ.

ಈ ಎರಡೂ ತಾಲೂಕಿನ ಹಲವಾರು ಕಡೆ ಹಾಕಿದ್ದ ಸೇಂಗಾ  ಕೆಲವೊಂದು ಕಡೆ ಮೊಳಕೆಯೇ ಒಡೆದಿಲ್ಲ. ಕೆಲವೊಂದು ಕಡೆ ಬೆಳೆಯೂ ಕುಂಠಿತವಾಗಿದೆ. ನೂರಾರು ರೈತರ ಆರ್ಥಿಕ ಚಟುವಟಿಕೆಯ ಮೂಲವಾಗಿದ್ದ ಬೆಳೆ ಕೈಕೊಟ್ಟಿರೋದ್ರಿಂದ ರೈತರ ಜೀವನಕ್ಕೆ ತೊಂದರೆಯಾಗಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಮೊಬೈಲ್ ಎಲ್ಲಿ ಇಟ್ಟುಕೊಂಡರೆ ಆರೋಗ್ಯಕ್ಕೆ ಉತ್ತಮ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments