Webdunia - Bharat's app for daily news and videos

Install App

ರೆಬಲ್ ಶಾಸಕರ ಹೈಡ್ರಾಮಾ ನಡುವೆ ಕಂಗಾಲಾದ ರೈತರು

Webdunia
ಗುರುವಾರ, 11 ಜುಲೈ 2019 (16:46 IST)
ಮೈತ್ರಿ ಸರಕಾರದಲ್ಲಿ ಕೆಲವು ಶಾಸಕರು ರಾಜೀನಾಮೆ ನೀಡಿ ಹೈಡ್ರಾಮಾಕ್ಕೆ ಕಾರಣವಾಗಿದ್ದರೆ, ಮತ್ತೊಂದೆಡೆ ಅನ್ನದಾತ ಇನ್ನಿಲ್ಲದಂತೆ ಹತಾಶರಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕಿನಲ್ಲಿ ಶೇಂಗಾ ಬೆಳೆ ಸಂಪೂರ್ಣ ನೆಲಕಚ್ಚಿದೆ.

 ಸಾಂಪ್ರದಾಯಿಕವಾಗಿ ಮಳೆ ಆಧಾರಿತ ಬೆಳೆಯಾದ ಸೇಂಗಾ ಬೆಳೆಗೆ ಬೇಕಾಗುವಷ್ಟು ಮಳೆ ಬಂದಿಲ್ಲ. ಹೀಗಾಗಿ ಈ ಮೊದಲು ಮಳೆಗೆ ಹಾಕಲಾದ ಸೇಂಗಾ ಬೆಳೆಯು ಸಂಪೂರ್ಣ ನೆಲಕಚ್ಚಿದೆ.

ಈ ಎರಡೂ ತಾಲೂಕಿನ ಹಲವಾರು ಕಡೆ ಹಾಕಿದ್ದ ಸೇಂಗಾ  ಕೆಲವೊಂದು ಕಡೆ ಮೊಳಕೆಯೇ ಒಡೆದಿಲ್ಲ. ಕೆಲವೊಂದು ಕಡೆ ಬೆಳೆಯೂ ಕುಂಠಿತವಾಗಿದೆ. ನೂರಾರು ರೈತರ ಆರ್ಥಿಕ ಚಟುವಟಿಕೆಯ ಮೂಲವಾಗಿದ್ದ ಬೆಳೆ ಕೈಕೊಟ್ಟಿರೋದ್ರಿಂದ ರೈತರ ಜೀವನಕ್ಕೆ ತೊಂದರೆಯಾಗಲಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments