Webdunia - Bharat's app for daily news and videos

Install App

ಅಧಿವೇಶನದ ಮೊದಲ ದಿನವೇ ರೈತರ ಕಿಚ್ಚು

Webdunia
ಸೋಮವಾರ, 12 ಸೆಪ್ಟಂಬರ್ 2022 (21:16 IST)
ಸಿಲಿಕಾನ್ ಸಿಟಿಯಲ್ಲಿ ರೈತರು  ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಧರಣಿ ನಡೆಸ್ತಿದ್ದಾರೆ.ಇಂದು ರಾಜಧಾನಿಯ ಫ್ರೀಡಂ ಪಾರ್ಕ್ ನಲ್ಲಿ  ರೈತರ ರಣಕಹಳೆ ಜೋರಾಗಿದೆ.ಅಷ್ಟೇ ಅಲ್ಲದೆ ವಿವಿಧ ಬೇಡಿಕೆಗಳ ಈಡೇರಿಕೆಗೆ  ಆಗ್ರಹಿಸಿ ರೈತರು ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧಾರ ಮಾಡಿಕೊಂಡಿದ್ದಾರೆ
 
ವಿವಿಧ ರೈತ ಪರ ಸಂಘಟನೆಗಳಿಂದ ಅಧಿವೇಶನಕ್ಕೆ ಮುತ್ತಿಗೆ ಪ್ಲಾನ್ ನಡೆಯುತ್ತಿದ್ದು,ಬೇರೆ ಬೇರೆ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದು,ರಾಜ್ಯದಲ್ಲಿ ಕೃಷಿ ಮಸೂದೆಗಳ ವಾಪಸ್ಸು ಹಾಗೂ ರೈತರ ಬೆಳೆ ನಷ್ಟಕ್ಕೆ ಪರಿಹಾರ ಒದಗಿಸುವಂತೆ ರೈತರು ಹೋರಾಟ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments