ಮಹಾರಾಷ್ಟ್ರಕ್ಕೆ ನೀರು ಹರಿಸುವೆ ಎಂದ ಸಿಎಂ ವಿರುದ್ಧ ರೈತರ ಆಕ್ರೋಶ, ಅಹೋರಾತ್ರಿ ಧರಣಿ

Webdunia
ಶುಕ್ರವಾರ, 18 ಅಕ್ಟೋಬರ್ 2019 (11:41 IST)
ಬೆಂಗಳೂರು : ಮಹಾರಾಷ್ಟ್ರಕ್ಕೆ ನೀರು ಹರಿಸುವೆ ಎಂದ ಸಿಎಂ ಯಡಿಯೂರಪ್ಪ ಹೇಳಿಕೆಗೆ ಮಹಾದಾಯಿ ಹೋರಾಟಗಾರರು, ರೈತರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಮಹಾರಾಷ್ಟ್ರ ಚುನಾವಣೆ ಪ್ರಚಾರದ ವೇಳೆ ಸಿಎಂ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ನೀರು ಹರಿಸುವ ಭರವಸೆ ನೀಡಿದ್ದಾರೆ. ಅವರ ಈ ಹೇಳಿಕೆ ಇದೀಗ ವಿವಾದ ಸೃಷ್ಟಿಸಿದ್ದು, ಬಿಎಸ್ ವೈ ಸಿಎಂ ಆಗಿರೋದು ಕರ್ನಾಟಕಕ್ಕೋ? ಇಲ್ಲಾ ಮಹಾರಾಷ್ಟ್ರಕ್ಕೋ? ಕರ್ನಾಟಕದಲ್ಲೇ ಕುಡಿಯಲು ನೀರಿಲ್ಲ, ಮಹಾರಾಷ್ಟ್ರಕ್ಕೆ ನೀರು ಹರಿಸ್ತಾರಂತೆ ಎಂದು ಹೋರಾಟಗಾರರು ಕಿಡಿಕಾರಿದ್ದಾರೆ.


ಅಲ್ಲದೇ ಈಗಾಗಲೇ ಕರ್ನಾಟಕ ರಾಜ್ಯ ಸೇನಾ ಸಂಘಟನೆ ನೇತೃತ್ವದಲ್ಲಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಮಹದಾಯಿ ಕಳಸಾ ಬಂಡೂರಿ ಅಧಿಸೂಚನೆ ಒತ್ತಾಯಿಸಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕೆಂದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ. ಇದನ್ನೆಲ್ಲಾ ನೋಡಿದರೆ ಚುನಾವಣಾ ರಾಜಕೀಯದಲ್ಲಿ ಸಿಎಂ ರಾಜ್ಯ ರೈತರ ಕೂಗು ಮರೆತರಾ? ಎಂಬ ಅನುಮಾನ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಂಡ ಸರ್ಕಾರ: ನೀವೂ ಚೆಕ್ ಮಾಡಿಕೊಳ್ಳಿ

ದೇಶಾದ್ಯಂತ ಮತ್ತೆ ಇಂಧನ ದರ ಭಾರಿ ಏರಿಕೆ: ಸಾರ್ವಜನಿಕರಿಗೆ ಮತ್ತೊಂದು ಬಿಗ್ ಶಾಕ್

Karnataka Weather: ಕರ್ನಾಟಕದ ಮುಂದಿನ ಒಂದು ವಾರದ ಹವಾಮಾನ ವರದಿ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಮುಂದಿನ ಸುದ್ದಿ
Show comments