ಸಂಸದ ನಳಿನ್ ಕುಮಾರ್ ವಿರುದ್ದ ರೈತರ ಆಕ್ರೋಶ

Webdunia
ಮಂಗಳವಾರ, 7 ಮಾರ್ಚ್ 2023 (18:34 IST)
ಮಂಗಳೂರಿನ ನಂತೂರಿನಲ್ಲಿರುವ ಹೆದ್ದಾರಿ ಇಲಾಖೆ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ರು. ಮಂಗಳೂರು - ಮೂಡುಬಿದ್ರೆ ಹೆದ್ದಾರಿ ಕಾಮಗಾರಿ ವೇಳೆ ಪರಿಹಾರ ಕೊಡದೆ ವಂಚಿಸುತ್ತಿರುವ ಸಂಸದ ನಳಿನ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಬಳಿಕ ಹೆದ್ದಾರಿ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭ್ರಷ್ಟರು ಎಂದು ಘೋಷಣೆ ಕೂಗುವ ಮೂಲಕ ಆಕ್ರೋಶಗೊಂಡರು. ಮಂಗಳೂರು- ಮೂಡುಬಿದ್ರೆ ಹೆದ್ದಾರಿ ಅಗಲೀಕರಣ ನೆಪದಲ್ಲಿ ಜನರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪ ಮಾಡುವ ಮೂಲಕ ಸಂಸದ ನಳಿನ್ ಕುಮಾರ್ ವಿರುದ್ದ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments