Webdunia - Bharat's app for daily news and videos

Install App

ಸಂಸದ ನಳಿನ್ ಕುಮಾರ್ ವಿರುದ್ದ ರೈತರ ಆಕ್ರೋಶ

Webdunia
ಮಂಗಳವಾರ, 7 ಮಾರ್ಚ್ 2023 (18:34 IST)
ಮಂಗಳೂರಿನ ನಂತೂರಿನಲ್ಲಿರುವ ಹೆದ್ದಾರಿ ಇಲಾಖೆ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ರು. ಮಂಗಳೂರು - ಮೂಡುಬಿದ್ರೆ ಹೆದ್ದಾರಿ ಕಾಮಗಾರಿ ವೇಳೆ ಪರಿಹಾರ ಕೊಡದೆ ವಂಚಿಸುತ್ತಿರುವ ಸಂಸದ ನಳಿನ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಬಳಿಕ ಹೆದ್ದಾರಿ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭ್ರಷ್ಟರು ಎಂದು ಘೋಷಣೆ ಕೂಗುವ ಮೂಲಕ ಆಕ್ರೋಶಗೊಂಡರು. ಮಂಗಳೂರು- ಮೂಡುಬಿದ್ರೆ ಹೆದ್ದಾರಿ ಅಗಲೀಕರಣ ನೆಪದಲ್ಲಿ ಜನರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪ ಮಾಡುವ ಮೂಲಕ ಸಂಸದ ನಳಿನ್ ಕುಮಾರ್ ವಿರುದ್ದ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments