ಸಂಸದ ನಳಿನ್ ಕುಮಾರ್ ವಿರುದ್ದ ರೈತರ ಆಕ್ರೋಶ

Webdunia
ಮಂಗಳವಾರ, 7 ಮಾರ್ಚ್ 2023 (18:34 IST)
ಮಂಗಳೂರಿನ ನಂತೂರಿನಲ್ಲಿರುವ ಹೆದ್ದಾರಿ ಇಲಾಖೆ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ರು. ಮಂಗಳೂರು - ಮೂಡುಬಿದ್ರೆ ಹೆದ್ದಾರಿ ಕಾಮಗಾರಿ ವೇಳೆ ಪರಿಹಾರ ಕೊಡದೆ ವಂಚಿಸುತ್ತಿರುವ ಸಂಸದ ನಳಿನ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಬಳಿಕ ಹೆದ್ದಾರಿ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭ್ರಷ್ಟರು ಎಂದು ಘೋಷಣೆ ಕೂಗುವ ಮೂಲಕ ಆಕ್ರೋಶಗೊಂಡರು. ಮಂಗಳೂರು- ಮೂಡುಬಿದ್ರೆ ಹೆದ್ದಾರಿ ಅಗಲೀಕರಣ ನೆಪದಲ್ಲಿ ಜನರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪ ಮಾಡುವ ಮೂಲಕ ಸಂಸದ ನಳಿನ್ ಕುಮಾರ್ ವಿರುದ್ದ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಮುಂದಿನ ಸುದ್ದಿ
Show comments