Webdunia - Bharat's app for daily news and videos

Install App

ಅವಧಿ ಮುಗಿದ ಟೀ ಪುಡಿ ಖರೀದಿಸುವಂತೆ ರೈತರಿಗೆ ಅಧಿಕಾರಿಗಳಿಂದ ಒತ್ತಡ!

Webdunia
ಶನಿವಾರ, 18 ಜನವರಿ 2020 (07:18 IST)
ರಾಯಚೂರು : ರಾಯಚೂರಿನ ತೊಗರಿ ಖರೀದಿ ಕೇಂದ್ರದಲ್ಲಿ ರೈತರಿಗೆ ಹೆಸರು ನೊಂದಾಣಿ ಮಾಡಿಕೊಳ್ಳಲು ಅವಧಿ ಮುಗಿದ ಟೀ ಪುಡಿ ಖರೀದಿಸುವಂತೆ ಅಧಿಕಾರಿಗಳು ಷರತ್ತು ವಿಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ರೈತರ ಹೋರಾಟದ ಬಳಿಕ ಸರ್ಕಾರ ಗುರುವಾರದಿಂದ ತೊಗರಿ ಖರೀದಿ ಕೇಂದ್ರಗಳನ್ನು ಆರಂಭಿಸಿ ರೈತರು ಹೆಸರು ನೋಂದಾಯಿಸುವಂತೆ ಸೂಚಿಸಿತ್ತು. ಆದರೆ ರಾಯಚೂರಿನ ತೊಗರಿ ಖರೀದಿ ಕೇಂದ್ರದಲ್ಲಿ ರೈತರಿಗೆ ಹೆಸರು ನೊಂದಾಣಿ ಮಾಡಿಕೊಳ್ಳಲು ಪಹಣಿ ಜೊತೆಗೆ ಅವಧಿ ಮುಗಿದ ಟೀ ಪುಡಿ ಖರೀದಿಸುವಂತೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ನಫೆಡ್ ಕಂಪೆನಿಯ ಟೀ ಪುಡಿ ಪ್ಯಾಕೇಟ್ ಇದಾಗಿದ್ದು ಅದರ ಅವಧಿ ನವೆಂಬರ್ 2019ಕ್ಕೆ ಮುಗಿದಿತ್ತು. ಆದರೂ ರೈತರು ಹೆಸರು ನೊಂದಾಯಿಸಲು ಅನಿವಾರ್ಯವಾಗಿ ಖರೀದಿಸುತ್ತಾ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments