Webdunia - Bharat's app for daily news and videos

Install App

ಸಾಲ ಮನ್ನಾ ಸಿಎಂ ಆದೇಶಕ್ಕೆ ಕಾಸಿನ ಕಿಮ್ಮತ್ತು ನೀಡದ ಬ್ಯಾಂಕ್ ಗಳು!

Webdunia
ಸೋಮವಾರ, 6 ಆಗಸ್ಟ್ 2018 (17:50 IST)
ರಾಜ್ಯದಲ್ಲಿ ಪ್ರಚಲಿತದಲ್ಲಿರುವ ರೈತರ ಸಾಲ ಮನ್ನಾ ವಿಷಯವು ಬ್ಯಾಂಕ್ ಮತ್ತು ಮುಖ್ಯಮಂತ್ರಿಗಳ ಹಗ್ಗ ಜಗ್ಗಾಟದಲ್ಲಿ  ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆ ಗ್ರಾಮದ ಎಲ್ಲಾ ರೈತರಿಗೆ ಬ್ಯಾಂಕ್ ಅಧಿಕಾರಿಗಳು ನೀವು ಕೂಡಲೇ ಸಾಲ ಕಟ್ಟ ಬೇಕು ಎಂದು ನೋಟೀಸ್ ಜಾರಿಮಾಡಿದ್ದಾರೆ.

ಕೊಪ್ಪಳ ಜಿಲ್ಲೆಯ ಹ್ಯಾಟಿ ಗ್ರಾಮದಲ್ಲಿ ರೈತರು ತಲೆಯ ಮೇಲೆ ಕೈ ಹೊತ್ತು ಕುಳಿತಿದ್ದಾರೆ. ಕೊಪ್ಪಳ ನಗರದ ಕೆನರಾ ಬ್ಯಾಂಕ್ ನವರು ನೋಟೀಸ್ ಕಳಿಸಿದ್ದು, ಸಾಲ  ಮರುಪಾವತಿಸಲು ಹೇಳಿದ್ದಾರೆ. ಇದು ಹ್ಯಾಟಿ ಗ್ರಾಮದ ರೈತರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ.

ಕಳೆದ 4 ವರ್ಷಗಳಿಂದ  ಬರಗಾಲಕ್ಕೆ ತುತ್ತಾಗಿದ್ದ ರೈತರು ಈಗ ಸರಕಾರ ಸಾಲ ಮನ್ನಾ ಮಾಡಿದ್ದರಿಂದ ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಬ್ಯಾಂಕಿನವರು ಸಾಲಮನ್ನಾ ವಿಷಯವಾಗಿ ಸರಕಾರದ ಆದೇಶಕ್ಕೆ ಕಿಮ್ಮತ್ತು ನೀಡಿಲ್ಲ. ಹೀಗಾಗಿ ಸಾಲ ತುಂಬುವಂತೆ ನೋಟೀಸ್ ಕಳಿಸಿದ್ದಾರೆ. ಇದರಿಂದ ಮುಂದೇನು ಮಾಡಬೇಕೆಂಬ ಚಿಂತೆ ಅನ್ನದಾತರನ್ನು ಕಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments