ಪೊಲೀಸ್ ದರ್ಪದ ವಿರುದ್ಧ ತಿರುಗಿಬಿದ್ದ ರೈತರು, ಶಾಸಕ

Webdunia
ಸೋಮವಾರ, 6 ಆಗಸ್ಟ್ 2018 (17:42 IST)
ಪಂಚನಾಮೆ ಮತ್ತು ಅಸ್ತಿ ವಿಷಯವಾಗಿ ಮಧ್ಯವರ್ತಿಗಳಾದ ಪೋಲಿಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು  ರೈತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಿ ರೈತರು, ಶಾಸಕ ಪ್ರತಿಭಟನೆ ನಡೆಸಿದ್ದಾರೆ.

ಪಂಚನಾಮೆ ಮತ್ತು ಅಸ್ತಿ ವಿಷಯವಾಗಿ ಮಧ್ಯವರ್ತಿಗಳಾದ ಪೋಲಿಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು  ರೈತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಿ ರೈತರು, ಶಾಸಕ ಪ್ರತಿಭಟನೆ ನಡೆಸಿದ್ದಾರೆ. ಹಾವೇರಿ ಜಿಲ್ಲೆಯ ಬಸವಕಟ್ಟಿ ರೈತರು ಮತ್ತು ಹಾವೇರಿ ಶಾಸಕ ನೇಹರು ಓಲೆಕಾರ  ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿಯ ಕೆಲವು ರೈತ ಕಾರ್ಯಕರ್ತರು, ಶಾಸಕ ನೆಹರು ಓಲೆಕಾರ್ ಜಿಲ್ಲಾವರಿಷ್ಠಾಧಿಕಾರಿಗೆ  ಮನವಿ ನೀಡಿದ್ರು.

ಹಾವೇರಿ ಶಾಸಕ ಓಲೇಕಾರ, ಜಿಲ್ಲೆಯ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಂತೆ ವರ್ತನೆ ಮಾಡ್ತಿದ್ದಾರೆ. ಎಲ್ಲ ವಿಷಯಗಳಲ್ಲೂ ಅಧಿಕಾರಿಗಳು ಬಡವರ ಪರವಾಗಿ ನಿಲ್ಲದೇ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿರುವುದು ಬೇಸರದ ಸಂಗತಿ ಎಂದಿದ್ದಾರೆ. ರೈತರ ವಿರುದ್ಧ ಪೊಲೀಸರು, ಅಧಿಕಾರಿಗಳು ಬೇಕಾಬಿಟ್ಟಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಈ ಕೃತ್ಯಕ್ಕೆ ಕಾಂಗ್ರೆಸ್ ನವರ ಕುಮ್ಮಕ್ಕು ಇದೆ ಎಂದು ದೂರಿದರು. ಅಕ್ರಮ  ಮರಳು ದಂಧೆಯಲ್ಲಿಯು ಕೂಡ ಅಧಿಕಾರಿಗಳ ಪಾತ್ರವಿದೆ ಎಂದು ಆರೋಪಿಸಿದ್ರು. ಕೂಡಲೇ ಜಿಲ್ಲಾ ವರಿಷ್ಠಾಧಿಕಾರಿಗಳು ಡಿವೈಎಸ್ಪಿ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ರೈತ ಕಾರ್ಯಕರ್ತರೊಂದಿಗೆ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಡಿಕೆ ಶಿವಕುಮಾರ್ ಗೆ ಸಿಎಂ ಹುದ್ದೆ ಕೊಟ್ಟರೆ ಸಿದ್ದರಾಮಯ್ಯ ಬಣದ ನಡೆ ಏನಿರಬಹುದು

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ಮುಂದಿನ ಸುದ್ದಿ
Show comments