Webdunia - Bharat's app for daily news and videos

Install App

ಕುಂದಾನಗರಿಯಲ್ಲಿ ರೈತರ ಪ್ರತಿಭಟನೆ

Webdunia
ಗುರುವಾರ, 15 ನವೆಂಬರ್ 2018 (17:41 IST)
ಕಬ್ಬು ಬೆಳೆದ ರೈತರಿಂದ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಕುಂದಾನಗರಿಯಲ್ಲಿ ಪ್ರತಿಭಟನೆ ನಡೆಯಿತು.

ರೈತ ಮುಖಂಡ ಕುರುಬುರು ಶಾಂತಕುಮಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆ ಬಂದ ಮಾಡಿ ಆಕ್ರೋಶ ವ್ಯಕ್ತಪಡಿಸಿದ ರೈತರು, ಸಕ್ಕರೆ ಕಾರ್ಖಾನೆಗಳು ಬಾಕಿ ಬಿಲ್ ನೀಡಬೇಕು. ಪ್ರಸಕ್ತ ವರ್ಷ ಹಂಗಾಮಿನ ದರ ನಿಗದಿ ಮಾಡಬೇಕು. ಕೇಂದ್ರ ಸರ್ಕಾರದ ಎಫ.ಆರ.ಪಿ ದರ ಘೋಷಿಸಬೇಕು. ಪ್ರತಿ ಟನ್ ಗೆ ಎಫ.ಆರ.ಪಿ ಪ್ರಕಾರ ಶೇ.10 ರಿಕವರಿಗೆ 2775 ರುಪಾಯಿ ನೀಡಲು ಆಗ್ರಹ ಮಾಡಿದರು.

ಬೆಳಗಾವಿ ಡಿಸಿ, ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ರೈತರ ಹೋರಾಟಕ್ಕೆ ರಾಜಕೀಯ ಪಕ್ಷ ಮುಖಂಡರು ಸಾಥ್ ನೀಡಿದರು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನ ಸ್ಥಳೀಯ ನಾಯಕರ ಬೆಂಬಲ ದೊರೆಯಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments