ಕೋಡಿಹಳ್ಳಿ ಚಂದ್ರಶೇಖರ ಪ್ರಶ್ನೆಗೆ ಅಶೋಕ ಯಮಕನಮರಡಿ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 22 ನವೆಂಬರ್ 2018 (20:35 IST)
ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಬೆಳಗಾವಿಯ ಸುವರ್ಣ ಸೌಧದಲ್ಲಿ ಕಬ್ಬು ತುಂಬಿದ ವಾಹನ ಚಲಾಯಿಸಲು ಯತ್ನಿಸಿದ್ದ ರೈತ ಮುಖಂಡ ಹೇಳಿಕೆ ನೀಡಿದ್ದಾರೆ.

ಕಬ್ಬು ಬೆಳೆಗಾರರು ಹಾಗೂ ರೈತರ ಹೋರಾಟಕ್ಕೆ ಸಿಎಂ ಸ್ಪಂದಿಸಲಿಲ್ಲ. ಆಗ ನಾವೇ ಹೋರಾಟವನ್ನ ರೂಪಿಸಿದೆವು.
224 ಶಾಸಕರು ರೈತರ ಪರ ಧ್ವನಿ ಎತ್ತುತ್ತಿಲ್ಲಾ ಎಂದು ಕಬ್ಬಿನ ಗಾಡಿ ನುಗ್ಗಿಸಿದ್ದೇವೆ.

ನಾವು ರೈತ ಹೋರಾಟದಿಂದ ಜನರಿಗೆ ಸಮಸ್ಯೆ ಮಾಡಬಾರದು ಎಂದು ತೀರ್ಮಾನಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ.
ರೈತರ ನ್ಯಾಯಕ್ಕಾಗಿ ಕಬ್ಬಿನ ಗಾಡಿ ಸುವರ್ಣ ಸೌಧಕ್ಕೆ ನುಗ್ಗಿಸಿದ್ದೇವೆ ಎಂದ ಯಮಕನಮರಡಿ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈಕೋರ್ಟ್‌ನಲ್ಲಿ ಸರ್ಕಾರಕ್ಕೆ ಮತ್ತೆ ಹಿನ್ನಡೆ: ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕವನ್ನೇ ನೀಡಲು ನಿರ್ದೇಶನ

ಅವರು ನಮಾಜ್ ಮಾಡುವುದನ್ನು ಬಿಡ್ತಾರಾ, ಮತ್ತೆ ನೀವ್ಯಾಕೆ ತಿಲಕವಿಡಬಾರದು: ಲೆನ್ಸ್ ಕಾರ್ಟ್ ನಲ್ಲಿ ಬಿಜೆಪಿ ನಾಯಕಿ ಕ್ಲಾಸ್ Video

Video: ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕ ಧಗಧಗನೆ ಉರಿದಿದ್ದು ಹೀಗೆ

ಸಿಎಂ ಸಿದ್ದರಾಮಯ್ಯ ಎಂದರೆ ಟಗರು ಸಾರ್ ಟಗರು: ಜಮೀರ್ ಅಹ್ಮದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments