Webdunia - Bharat's app for daily news and videos

Install App

ಕೋಡಿಹಳ್ಳಿ ಚಂದ್ರಶೇಖರ ಪ್ರಶ್ನೆಗೆ ಅಶೋಕ ಯಮಕನಮರಡಿ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 22 ನವೆಂಬರ್ 2018 (20:35 IST)
ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಬೆಳಗಾವಿಯ ಸುವರ್ಣ ಸೌಧದಲ್ಲಿ ಕಬ್ಬು ತುಂಬಿದ ವಾಹನ ಚಲಾಯಿಸಲು ಯತ್ನಿಸಿದ್ದ ರೈತ ಮುಖಂಡ ಹೇಳಿಕೆ ನೀಡಿದ್ದಾರೆ.

ಕಬ್ಬು ಬೆಳೆಗಾರರು ಹಾಗೂ ರೈತರ ಹೋರಾಟಕ್ಕೆ ಸಿಎಂ ಸ್ಪಂದಿಸಲಿಲ್ಲ. ಆಗ ನಾವೇ ಹೋರಾಟವನ್ನ ರೂಪಿಸಿದೆವು.
224 ಶಾಸಕರು ರೈತರ ಪರ ಧ್ವನಿ ಎತ್ತುತ್ತಿಲ್ಲಾ ಎಂದು ಕಬ್ಬಿನ ಗಾಡಿ ನುಗ್ಗಿಸಿದ್ದೇವೆ.

ನಾವು ರೈತ ಹೋರಾಟದಿಂದ ಜನರಿಗೆ ಸಮಸ್ಯೆ ಮಾಡಬಾರದು ಎಂದು ತೀರ್ಮಾನಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ.
ರೈತರ ನ್ಯಾಯಕ್ಕಾಗಿ ಕಬ್ಬಿನ ಗಾಡಿ ಸುವರ್ಣ ಸೌಧಕ್ಕೆ ನುಗ್ಗಿಸಿದ್ದೇವೆ ಎಂದ ಯಮಕನಮರಡಿ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments