ಕೋಡಿಹಳ್ಳಿ ಚಂದ್ರಶೇಖರ ಪ್ರಶ್ನೆಗೆ ಅಶೋಕ ಯಮಕನಮರಡಿ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 22 ನವೆಂಬರ್ 2018 (20:35 IST)
ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಬೆಳಗಾವಿಯ ಸುವರ್ಣ ಸೌಧದಲ್ಲಿ ಕಬ್ಬು ತುಂಬಿದ ವಾಹನ ಚಲಾಯಿಸಲು ಯತ್ನಿಸಿದ್ದ ರೈತ ಮುಖಂಡ ಹೇಳಿಕೆ ನೀಡಿದ್ದಾರೆ.

ಕಬ್ಬು ಬೆಳೆಗಾರರು ಹಾಗೂ ರೈತರ ಹೋರಾಟಕ್ಕೆ ಸಿಎಂ ಸ್ಪಂದಿಸಲಿಲ್ಲ. ಆಗ ನಾವೇ ಹೋರಾಟವನ್ನ ರೂಪಿಸಿದೆವು.
224 ಶಾಸಕರು ರೈತರ ಪರ ಧ್ವನಿ ಎತ್ತುತ್ತಿಲ್ಲಾ ಎಂದು ಕಬ್ಬಿನ ಗಾಡಿ ನುಗ್ಗಿಸಿದ್ದೇವೆ.

ನಾವು ರೈತ ಹೋರಾಟದಿಂದ ಜನರಿಗೆ ಸಮಸ್ಯೆ ಮಾಡಬಾರದು ಎಂದು ತೀರ್ಮಾನಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ.
ರೈತರ ನ್ಯಾಯಕ್ಕಾಗಿ ಕಬ್ಬಿನ ಗಾಡಿ ಸುವರ್ಣ ಸೌಧಕ್ಕೆ ನುಗ್ಗಿಸಿದ್ದೇವೆ ಎಂದ ಯಮಕನಮರಡಿ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ-ಯುಎಸ್ ದಾಳಿ, ಸಾವನ್ನಪ್ಪಿದವರ ಸಂಖ್ಯೆ ಕೇಳಿದ್ರೆ ಶಾಕ್‌

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಸಾವು

ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ ₹700, ಆಟೋ ಚಾಲಕರ ಡಿಮ್ಯಾಂಡ್‌ಗೆ ಮಹಿಳೆ ಖಡಕ್ ಕೌಂಟರ್‌, Video

ಇರಾನ್ ಮೇಲೆ ಇಸ್ರೇಲ್, ಯುಎಸ್‌ ದಾಳಿ ಬೆನ್ನಲ್ಲೇ ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ಮಾರ್ಗಸೂಚಿ

ರಸ್ತೆಯಲ್ಲಿ ಚೆಲ್ಲಿದ ಮದ್ಯವನ್ನು ನೋಡಕ್ಕಾಗದೆ ಕುಡುಕನೊಬ್ಬ ಏನ್ ಮಾಡಿದ ನೋಡಿ, Video

ಮುಂದಿನ ಸುದ್ದಿ
Show comments