Webdunia - Bharat's app for daily news and videos

Install App

ಬಿರು ಬಿಸಿಲನ್ನೂ ಲೆಕ್ಕಿಸದೇ ರೈತರು ಉರುಳು ಸೇವೆ ಮಾಡಿದ್ದೇಕೆ?

Webdunia
ಸೋಮವಾರ, 17 ಡಿಸೆಂಬರ್ 2018 (18:50 IST)
ಬಿರು ಬಿಸಿಲನ್ನೂ ಲೆಕ್ಕಿಸದೇ ಉರುಳು‌ ಸೇವೆ ನಡೆಸಿದ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿವಿಧ ಬೇಡಿಕೆ ಇಡೇರಿಕೆಗಾಗಿ ಆಗ್ರಹಿಸಿ ರೈತರಿಂದ ಉರುಳು ಸೇವೆ ಮಾಡಲಾಯಿತು. ವಿಜಯಪುರ ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉರುಳು ಸೇವೆ ನಡೆಯಿತು.

ಭೀಮಾ ಯೋಜನೆಯಲ್ಲಿ ಹಣ ಮಂಜೂರಾದರೂ ಬ್ಯಾಂಕ್ ಸಿಬ್ಬಂದಿ ನೋಟಿಸ್ ನೀಡುತ್ತಿದ್ದಾರೆ. ಬ್ಯಾಂಕಿನ ಸಿಬ್ಬಂದಿಗೆ ಜಿಲ್ಲಾಧಿಕಾರಿ ನೋಟಿಸ್ ನೀಡದಂತೆ ತಿಳಿಸಬೇಕು. ರೈತರು ಬೆಳೆದ ಕಡ್ಲೀ, ತೊಗರಿ, ಉಳ್ಳಾಗಡ್ಡಿಗೆ ದರ ನಿಗದಿ ಮಾಡಬೇಕು ಎಂದು ರೈತರು ಒತ್ತಾಯಿಸಿದರು.

ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ರೈತರು, ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments