Webdunia - Bharat's app for daily news and videos

Install App

ರೈತರ ಪ್ರತಿಭಟನೆ ವಾಪಸ್

Webdunia
ಗುರುವಾರ, 9 ಡಿಸೆಂಬರ್ 2021 (16:10 IST)
ರೈತ ಸಂಘಟನೆಗಳು ಕಳೆದ 1 ತಿಂಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಇಂದು ಅಧಿಕೃತವಾಗಿ ಹಿಂಪಡೆದಿದೆ.
 
ವಿವಾದಿತ ಕೃಷಿ ಮಸೂದೆ ರದ್ದಿಗೆ ಆಗ್ರಹಿಸಿ ರೈತ ಸಂಘಟನೆಗಳು ಕಳೆದ 378 ದಿನಗಳಿಂದ ದೆಹಲಿಯ ಸಿಂಘು ಗಡಿಯಲ್ಲ ಪ್ರತಿಭಟನೆ ನಡೆಸುತ್ತಿದ್ದು, ಶನಿವಾರ ಈ ಜಾಗವನ್ನು ತೆರವು ಮಾಡುವುದಾಗಿ ತಿಳಿಸಿವೆ.ಕೃಷಿ ಮಸೂದೆ ವಾಪಸ್ ಪಡೆದ ನಂತರವೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘಟನೆಗಳು ಪ್ರತಿಭಟನೆ ಮುಂದುವರಿಸಿದ್ದವು. ಕೇಂದ್ರ ಸರಕಾರ ಈ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರೂ ಕೆಲವೊಂದು ಲೋಪದೋಷಗಳನ್ನು ಸರಿಪಡಿಸಲು ಪಟ್ಟು ಹಿಡಿದಿದ್ದವು.
 
ಕೇಂದ್ರ ಸರಕಾರ ಬೇಷರತ್ತಾಗಿ ಎಲ್ಲಾ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಅಧಿಕೃತವಾಗಿ ಹಿಂಪಡೆಯುವುದಾಗಿ ಘೋಷಿಸಿದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರವೂ ರಣ ಮಳೆ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಮುಂದಿನ ಸುದ್ದಿ
Show comments