Webdunia - Bharat's app for daily news and videos

Install App

ಮಂಡ್ಯದಲ್ಲಿ ವಿಕೋಪಕ್ಕೆ ತೆರಳಿದ ರೈತರ ಪ್ರತಿಭಟನೆ: ನಟ ಸುದೀಪ್ ಕಟೌಟ್ ಚಿಂದಿ

Webdunia
ಬುಧವಾರ, 7 ಸೆಪ್ಟಂಬರ್ 2016 (12:20 IST)
ರಾಜ್ಯ ಸರಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಇಂದು ನಡೆಯುತ್ತಿರುವ ರೈತರ ಪ್ರತಿಭಟನೆ ವಿಕೋಪಕ್ಕೆ ತೆರಳಿದೆ.
 
ಪ್ರತಿಭಟನಾಕಾರರು ಅಂಗಡಿ ಮುಗ್ಗಟ್ಟುಗಳ ಮೇಲೆ ದಾಳಿ ನಡೆಸಿದ್ದಲ್ಲದೇ ಕೆಲವೆಡೆ ಕಲ್ಲು ತೂರಾಟ ನಡೆಸಿದ ಘಟನೆಗಳು ವರದಿಯಾಗಿವೆ. ರೈತರ ಶಾಂತಿಯುತ ಪ್ರತಿಭಟನೆ ಇಂದು ಹಿಂಸಾತ್ಮಕ ರೂಪ ಪಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
 
ನಗರದ ಚಿತ್ರಮಂದಿರದಲ್ಲಿ ಸುದೀಪ್ ಅಭಿನಯದ ಕೋಟಿಗೊಬ್ಬ ಚಿತ್ರ ಪ್ರದರ್ಶನವನ್ನೂ ತಡೆದ ಪ್ರತಿಭಟನಾಕಾರರು ಚಿತ್ರಮಂದಿರದ ಮುಂದಿದ್ದ ಬೃಹತ್ ಕಟೌಟ್‌ನ್ನು ಹರಿದು ಹಾಕಿ ಚಿಂದಿ ಉಡಾಯಿಸಿದರು.
 
ಪ್ರತಿಭಟನಾಕಾರರು ಅಂಗಡಿಗಳಲ್ಲಿರುವ ವಸ್ತುಗಳನ್ನು ರಸ್ತೆಗೆಸೆಯುತ್ತಿರುವುದನ್ನು ತಡೆಯಲು ಪ್ರಯತ್ನಿಸಿದ ಪೊಲೀಸರು ರೈತರ ಮೇಲೆ ಲಘು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.    

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments