Daily Horoscope

ಬಯಲುಸೀಮೆಗೆ ಶಾಶ್ವತ ನೀರಾವರಿಗಾಗಿ ಹೋರಾಟ: ದೇವನಹಳ್ಳಿ ಬಳಿ ರೈತರ ಪ್ರತಿಭಟನೆ

Webdunia
ಗುರುವಾರ, 1 ಜೂನ್ 2017 (12:28 IST)
ಬಯಲುಸೀಮೆಗೆ ಶಾಶ್ವತ ನೀರಾವರಿಗೆ ಆಗ್ರಹಿಸಿ ರೈತರು ಬೀದಿಗಿಳಿದಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಿಂದ ಬೈಕ್ ರ್ಯಾಲಿ ಮೂಲಕ ಬಂದಿರುವ ರೈತರು ರಾಣಿ ಸರ್ಕಲ್ ಬಳಿ ನೆರೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ಪ್ರವೇಶಿಸದಂತೆ ರೈತರನ್ನ ಅಲ್ಲಿಯೇ ತಡೆಯಲು ಪೊಲೀಸರು ಯತ್ನಿಸುತ್ತಿದ್ದಾರೆ.

ರಾಣಿ ಸರ್ಕಲ್`ನ ಸುತ್ತಿಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಇತ್ತ, ಗೌರಿಬಿದನೂರು ಸುತ್ತಮುತ್ತಲಿನಿಂದಲೂ ಬಂದಿರುವ ರೈತರು ಚಿತ್ರಾವತಿ ಸಮೀಪ ನೆರೆದಿದ್ದು, ಬೈಕ್`ಗಳ ಮೂಲಕ ಬೆಂಗಳೂರು ಪ್ರವೇಶಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾಗಿದ್ದಾರೆ.

ಹಲವು ವರ್ಷಗಳಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದ್ದು, ರಾಜಕಾರಣಿಗಳು ಮಾತ್ರ ಶಾಶ್ವತ ನೀರಾವರಿ ಯೋಜನೆ ರೂಪಿಸುವತ್ತ ಮುಂದಾಗುತ್ತಿಲ್ಲ ಎಂಬುದು ರೈತರ ಆಕ್ರೋಶ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

Karnataka Weather: ರಾಜ್ಯದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆಯೇ

ಮುಂದಿನ ಸುದ್ದಿ
Show comments