ಬಯಲುಸೀಮೆಗೆ ಶಾಶ್ವತ ನೀರಾವರಿಗಾಗಿ ಹೋರಾಟ: ದೇವನಹಳ್ಳಿ ಬಳಿ ರೈತರ ಪ್ರತಿಭಟನೆ

Webdunia
ಗುರುವಾರ, 1 ಜೂನ್ 2017 (12:28 IST)
ಬಯಲುಸೀಮೆಗೆ ಶಾಶ್ವತ ನೀರಾವರಿಗೆ ಆಗ್ರಹಿಸಿ ರೈತರು ಬೀದಿಗಿಳಿದಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಿಂದ ಬೈಕ್ ರ್ಯಾಲಿ ಮೂಲಕ ಬಂದಿರುವ ರೈತರು ರಾಣಿ ಸರ್ಕಲ್ ಬಳಿ ನೆರೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ಪ್ರವೇಶಿಸದಂತೆ ರೈತರನ್ನ ಅಲ್ಲಿಯೇ ತಡೆಯಲು ಪೊಲೀಸರು ಯತ್ನಿಸುತ್ತಿದ್ದಾರೆ.

ರಾಣಿ ಸರ್ಕಲ್`ನ ಸುತ್ತಿಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಇತ್ತ, ಗೌರಿಬಿದನೂರು ಸುತ್ತಮುತ್ತಲಿನಿಂದಲೂ ಬಂದಿರುವ ರೈತರು ಚಿತ್ರಾವತಿ ಸಮೀಪ ನೆರೆದಿದ್ದು, ಬೈಕ್`ಗಳ ಮೂಲಕ ಬೆಂಗಳೂರು ಪ್ರವೇಶಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾಗಿದ್ದಾರೆ.

ಹಲವು ವರ್ಷಗಳಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದ್ದು, ರಾಜಕಾರಣಿಗಳು ಮಾತ್ರ ಶಾಶ್ವತ ನೀರಾವರಿ ಯೋಜನೆ ರೂಪಿಸುವತ್ತ ಮುಂದಾಗುತ್ತಿಲ್ಲ ಎಂಬುದು ರೈತರ ಆಕ್ರೋಶ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments