Webdunia - Bharat's app for daily news and videos

Install App

ದಸರಾ ಹಬ್ಬದಂದೆ ಪ್ರತಿಭಟನೆಗೆ ಮುಂದಾದ ರೈತರು !

Webdunia
ಮಂಗಳವಾರ, 24 ಅಕ್ಟೋಬರ್ 2023 (13:03 IST)
ರಾಜ್ಯಸರ್ಕಾರದ ಇಬ್ಬಗೆ ನೀತಿ ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆಗೆ ಕರೆನೀಡಲಾಗಿದೆ.ರೈತ ಸಂಘಟನೆ ಮುಖಂಡ ಕುರುಬೂರು ಶಾಂತ ಕುಮಾರ್ ನೇತೃತ್ವದಲ್ಲಿ ರಾಜ್ಯವ್ಯಾಪಿ ಪತ್ರಿಭಟನೆ ನಡೆಯಲಿದ್ದು,ಸರ್ಕಾರದ ಹಲವು ನಿಲುವುಗಳನ್ನ ವಿರೋಧಿಸಿ ರಸ್ತೆ‌ ತಡೆದು ಪ್ರತಿಭಟಿಸಲು ರೈತರು ಮುಂದಾಗಿದ್ದಾರೆ.ರೈತರಿಗೊಂದು ನ್ಯಾಯ ಕೈಗಾರಿಗೆಗಳಿಗೊಂದು ನ್ಯಾಯ ಎಂದು ಆರೋಪ ಮಾಡಿ ರೈತರಿಗೆ 5ಗಂಟೆ ವಿದ್ಯುತ್ ಕೈಗಾರಿಕಗಳಿಗೆ ಹತ್ತು ಗಂಟೆ ವಿದ್ಯುತ್  ಕೊಡಲಾಗ್ತಿದೆ.
 
ಬರಗಾಲ ಹಿನ್ನೆಲೆ ಸರಳ‌ ದಸರ ಆಚರಿಸೊದಾಗಿ ಸರ್ಕಾರ ಹೇಳಿದ್ದ ಇದೀಗ ಅದ್ದೂರಿ ದಸರಾ ಆಚರಿಸ್ತಿದೆ .ಬರಗಾಲದಲ್ಲೂ ಮೋಜಿನ ದಸರಾ ಬೇಕಿತ್ತಾ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.ಹೀಗಾಗಿ ರಾಜ್ಯವ್ಯಾಪಿ ರಸ್ತೆತೆಡೆದು ಪ್ರತಿಭಟನೆ ಮಾಡಲು ರೈತರು ತೀರ್ಮಾನ  ಮಾಡಿದ್ದು,ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರು ನಿಲ್ಲಿಸಬೇಕು .ಬೆಳಗಿನ ಸಮಯದಲ್ಲೇ ರೈತರಿಗೆ ಕನಿಷ್ಠ 10 ಗಂಟೆ ವಿದ್ಯುತ್ ಕೊಡಬೇಕು.ಕಬ್ಬಿನ ಎಫ್ ಆರ್ ಪಿ ದರ  ಹೆಚ್ಚಳಕ್ಕೆ ಆಗ್ರಹಿಸಿ ಬರಪೀಡಿತ 225 ತಾಲ್ಲೂಕಿನಲ್ಲಿ ಶೀಘ್ರವಾಗಿ ರೈತರಿಗೆ ಪರಿಹಾರ ನೀಡಬೇಕು  .ನೀರಿಲ್ಲದೇ ಬೆಳೆ ಬೆಳೆಯದೇ ಇರುವ ರೈತರಿಗೂ ಬೆಳೆ ಪರಿಹಾರ ನೀಡಬೇಕು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments