Webdunia - Bharat's app for daily news and videos

Install App

ನಾಳೆ ಬೆಂಗಳೂರಲ್ಲಿ ರಸ್ತೆಗಿಳಿಯುವ ಮೊದಲು ಎಚ್ಚರ!

Webdunia
ಸೋಮವಾರ, 25 ಜನವರಿ 2021 (09:55 IST)
ಬೆಂಗಳೂರು: ಗಣರಾಜ್ಯೋತ್ಸವಕ್ಕೆ ಹೇಗೂ ರಜೆ ಇದೆಯಲ್ಲಾ ಎಂದು ನಾಳೆ ಏನಾದರೂ ಬೆಂಗಳೂರಿನಲ್ಲಿ ಸುತ್ತಾಡುವ ಯೋಜನೆ ಹಾಕಿಕೊಂಡಿದ್ದರೆ ಮುಂದೂಡುವುದು ಒಳ್ಳೆಯದು. ಯಾಕೆಂದರೆ ನಾಳೆ ರಾಜ್ಯ ರಾಜಧಾನಿಯಲ್ಲಿ ರೈತರ ಪ್ರತಿಭಟನೆಯ ಕಾವು ಜೋರಾಗಲಿದೆ.


ನಾಳೆ ಗಣರಾಜ್ಯೋತ್ಸವ ಭಾಷಣದ ಬಳಿಕ ರೈತರು ಸಾವಿರಾರು ಟ್ರ್ಯಾಕ್ಟರ್ ಗಳ ಪೆರೇಡ್ ನಡೆಸಲಿದ್ದಾರೆ ಎಂದು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ನಾವು ಯಾವುದೇ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಿದ್ದೇವೆ ಎಂದು ಅವರು ಹೇಳಿದ್ದಾರೆ. ಹಾಗಿದ್ದರೂ ಸಾವಿರಾರು ಟ್ರ್ಯಾಕ್ಟರ್ ಗಳು ಒಮ್ಮೆಲೇ ರಸ್ತೆಗಿಳಿದರೆ ಟ್ರಾಫಿಕ್ ಜ್ಯಾಮ್ ಆಗುವುದಂತೂ ಖಂಡಿತಾ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments