Webdunia - Bharat's app for daily news and videos

Install App

ಸಿಎಂ ಜತೆ ಸಭೆಗೆ ಮೊದಲು ರೈತರನ್ನು ಪರಿಶೀಲಿಸಿ ಒಳಗೆ ಬಿಟ್ಟ ಪೊಲೀಸರು

Webdunia
ಮಂಗಳವಾರ, 20 ನವೆಂಬರ್ 2018 (11:43 IST)
ಬೆಂಗಳೂರು: ಕಬ್ಬು ಬೆಳೆಗಾರರ ಜತೆ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ‍್ಳಲು ವಿಧಾನಸೌಧಕ್ಕೆ ಬಂದ ರೈತ ಮುಖಂಡರನ್ನು ಪೊಲೀಸರು ಕೂಲಂಕುಷವಾಗಿ ಪರಿಶೀಲಿಸಿ ಒಳಗೆ ಬಿಟ್ಟಿದ್ದಾರೆ.

ಈ ನಡುವೆ ಸಿಎಂ ಕುಮಾರಸ್ವಾಮಿ ಸಹೋದರ, ಸಚಿವ ಎಚ್ ಡಿ ರೇವಣ್ಣ ಜತೆ ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆಯುತ್ತಿರುವ ವಾರ್ತಾ ಇಲಾಖೆ ಕಾರ್ಯಕ್ರಮಕ್ಕೆ ತೆರಳಿದ್ದು, ಅದರ ಬಳಿಕ ವಿಧಾನಸೌಧಕ್ಕೆ ಆಗಮಿಸಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ವಿಧಾನಸೌಧಕ್ಕೆ ಬಂದಿರುವ ರೈತರು ಸಿಎಂಗಾಗಿ ಕಾದು ಕುಳಿತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments