Webdunia - Bharat's app for daily news and videos

Install App

ರೈತರೇ ಎಚ್ಚೆತ್ತುಕೊಂಡು ಕೂಡಲೇ ಭೂ ದಾಖಲೆ ಪರಿಶೀಲಿಸಿ: ಆರ್‌ ಅಶೋಕ್‌ ಸಲಹೆ

Sampriya
ಭಾನುವಾರ, 3 ನವೆಂಬರ್ 2024 (17:55 IST)
ರಾಮನಗರ: ವಕ್ಫ್ ಕಬಂಧ ಬಾಹುಗಳು ಎಲ್ಲೆಡೆ ಚಾಚಿಕೊಳ್ಳುತ್ತಿದ್ದು, ರೈತರು ಎಚ್ಚೆತ್ತುಕೊಂಡು ಕೂಡಲೇ ತಾಲ್ಲೂಕು ಕಚೇರಿಯಲ್ಲಿ ತಮ್ಮ ಭೂ ದಾಖಲೆಗಳನ್ನು ಪರಿಶೀಲನೆ  ಮಾಡಿಕೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಸಲಹೆ ಮಾಡಿದರು.

ಅವರು ಚನ್ನಪಟ್ಟಣ ಕ್ಷೇತ್ರದ ಚಕ್ಕೆರೆ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರದ ಭಾಷಣದಲ್ಲಿ ಹೇಳಿದರು. ಇವತ್ತು ವಕ್ಫ್ ಮಾರಿ ಚನ್ನಪಟ್ಟಣಕ್ಕೂ ವಕ್ಕರಿಸಿದ್ದು, ಯಲಿಯೂರು ಬಳಿ ಹಿಂದೂಗಳ ಸ್ಮಶಾನಕ್ಕೂ ಅದರ ಕಣ್ಣು ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೂರಾರು ವರ್ಷಗಳಿಂದ ರೈತರು ಭೂಮಿಯಲ್ಲಿ ಬಾಳಿ ಬದುಕುತ್ತಿದ್ದಾರೆ. ಆದರೆ, ಇವರು ಖೊಟ್ಟಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು ಅದಕ್ಕೂ ಹಿಂದಿನಿಂದಲೂ ಈ ಭೂಮಿ ನಮ್ಮ ವಶದಲ್ಲಿ ಇತ್ತು ಎಂದು ತಗಾದೆ ತೆಗೆಯುತ್ತಿದ್ದಾರೆ. ‌

ವಕ್ಫ್ ಎಷ್ಟರ ಮಟ್ಟಿಗೆ ಭೂಮಿಯನ್ನು ಹೊಂದಿದೆ ಎಂದರೆ ಭಾರತೀಯ ಸೇನೆಗಿಂತ ಜಾಸ್ತಿ ಭೂಮಿ ವಕ್ಫ್ ಮಂಡಳಿ ವಶದಲ್ಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments