Webdunia - Bharat's app for daily news and videos

Install App

ಬ್ಯಾಂಕಿಗೆ ಮುತ್ತಿಗೆ ಹಾಕಿ ಅಧಿಕಾರಿಗಳಿಗೆ ಬೆವರಿಳಿಸಿದ ರೈತರು!

Webdunia
ಸೋಮವಾರ, 17 ಡಿಸೆಂಬರ್ 2018 (18:59 IST)
ಬ್ಯಾಂಕಿನ ಸಾಲವನ್ನು ಪಾವತಿ ಮಾಡಲು ಹೋದಾಗ ಬ್ಯಾಂಕ್ ನಿಂದಾಗಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತರು ಬ್ಯಾಂಕಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ರೈತರು ಬ್ಯಾಂಕ್ ಗೆ  ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರ ಗ್ರಾಮದ ಸುತಗಟ್ಟಿ ಗ್ರಾಮದ ರೈತ ಮಲ್ಲೇಶಪ್ಪ ಬಡಕಾರ ಎಂಬ ರೈತ ಎರಡು ವರ್ಷಗಳ ಹಿಂದೆ ಎಚ್.ಡಿ.ಎಫ್.ಸಿ ಬ್ಯಾಂಕ್ ನಲ್ಲಿ ಸುಮಾರು 5 ಲಕ್ಷ 21 ಸಾವಿರ ರೂಪಾಯಿಗಳಷ್ಟು ಸಾಲ ಪಡೆದಿದ್ದ. ಆತ ಈಗಾಗಲೇ 4 ಲಕ್ಷದ 3 ಸಾವಿರ ರೂಪಾಯಿಗಳನ್ನು ಮರು ಪಾವತಿಸಿದ್ದಾನೆ.  

ಉಳಿದ ಹಣ‌ 3 ಲಕ್ಷದ 89 ಸಾವಿರವನ್ನು ಡಿಮ್ಯಾಂಡ್ ಡ್ರಾಪ್ಟ್ ಮುಖಾಂತರ ಬ್ಯಾಂಕ್ ಗೆ ಕಳುಹಿಸಿದ್ದಾನೆ. ಆದರೂ ಕೂಡ ನಮಗೆ ಬ್ಯಾಂಕ್ ನವರಿಂದ ತೊಂದರೆಯಾಗುತ್ತಿದೆ ಎಂದು ಹೆಚ್ ಡಿ ಎಫ್ ಸಿ ಬ್ಯಾಂಕ್ ಮುಂದೆ ಪ್ರತಿಭಟನೆ ಮಾಡಿ ಬ್ಯಾಂಕ್ ನ ಮೇಲಾಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments