Webdunia - Bharat's app for daily news and videos

Install App

ಬ್ಯಾಂಕಿಗೆ ಮುತ್ತಿಗೆ ಹಾಕಿ ಅಧಿಕಾರಿಗಳಿಗೆ ಬೆವರಿಳಿಸಿದ ರೈತರು!

Webdunia
ಸೋಮವಾರ, 17 ಡಿಸೆಂಬರ್ 2018 (18:59 IST)
ಬ್ಯಾಂಕಿನ ಸಾಲವನ್ನು ಪಾವತಿ ಮಾಡಲು ಹೋದಾಗ ಬ್ಯಾಂಕ್ ನಿಂದಾಗಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತರು ಬ್ಯಾಂಕಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ರೈತರು ಬ್ಯಾಂಕ್ ಗೆ  ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರ ಗ್ರಾಮದ ಸುತಗಟ್ಟಿ ಗ್ರಾಮದ ರೈತ ಮಲ್ಲೇಶಪ್ಪ ಬಡಕಾರ ಎಂಬ ರೈತ ಎರಡು ವರ್ಷಗಳ ಹಿಂದೆ ಎಚ್.ಡಿ.ಎಫ್.ಸಿ ಬ್ಯಾಂಕ್ ನಲ್ಲಿ ಸುಮಾರು 5 ಲಕ್ಷ 21 ಸಾವಿರ ರೂಪಾಯಿಗಳಷ್ಟು ಸಾಲ ಪಡೆದಿದ್ದ. ಆತ ಈಗಾಗಲೇ 4 ಲಕ್ಷದ 3 ಸಾವಿರ ರೂಪಾಯಿಗಳನ್ನು ಮರು ಪಾವತಿಸಿದ್ದಾನೆ.  

ಉಳಿದ ಹಣ‌ 3 ಲಕ್ಷದ 89 ಸಾವಿರವನ್ನು ಡಿಮ್ಯಾಂಡ್ ಡ್ರಾಪ್ಟ್ ಮುಖಾಂತರ ಬ್ಯಾಂಕ್ ಗೆ ಕಳುಹಿಸಿದ್ದಾನೆ. ಆದರೂ ಕೂಡ ನಮಗೆ ಬ್ಯಾಂಕ್ ನವರಿಂದ ತೊಂದರೆಯಾಗುತ್ತಿದೆ ಎಂದು ಹೆಚ್ ಡಿ ಎಫ್ ಸಿ ಬ್ಯಾಂಕ್ ಮುಂದೆ ಪ್ರತಿಭಟನೆ ಮಾಡಿ ಬ್ಯಾಂಕ್ ನ ಮೇಲಾಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮನ್‌ ಕಿ ಬಾತ್‌ನಲ್ಲೂ ಎಸ್‌ ಎಲ್ ಬೈರಪ್ಪರ ಕೊಡುಗೆ ನೆನೆದ ಪ್ರಧಾನಿ ಮೋದಿ

ಧರ್ಮಸ್ಥಳದಲ್ಲಿ ನಡೆಯಿತು ಚಂಡಿಕಾಯಾಗ, ಸತ್ಯದರ್ಶನ: ಹಿಂದಿದೆ ಈ ಕಾರಣ

Karur Stampede: ಇದರ ಹೊಣೆಯನ್ನು ಡಿಎಂಕೆ, ವಿಜಯ್ ತಲೆಗೆ ಕಟ್ಟುತ್ತಿದೆ

ಮುಂದಿನ ಸುದ್ದಿ
Show comments