Webdunia - Bharat's app for daily news and videos

Install App

ರೈತರಿಗೆ ಕಿರುಕುಳ ನೀಡುವ ಬ್ಯಾಂಕ್ ಅಧಿಕಾರಿಗಳಿಗೆ ಜೈಲು: ಸಿಎಂ ಎಚ್ಚರಿಕೆ

Webdunia
ಸೋಮವಾರ, 17 ಸೆಪ್ಟಂಬರ್ 2018 (19:04 IST)
ಸಾಲ ಕುರಿತ ವಿಚಾರವಾಗಿ ರೈತರಿಗೆ ಕಿರುಕುಳ ನೀಡಿದರೆ ಅಂತಹ ಬ್ಯಾಂಕ್ ಅಧಿಕಾರಿಗಳನ್ನು ಜೈಲಿಗೆ ಹಾಕುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅಫಜಲಪುರ ತಾಲೂಕಿನ ಚೌಡಾಪೂರ ತಾಂಡ ಮತ್ತು ಗಬ್ಬೂರ (ಬಿ) ಗ್ರಾಮದಲ್ಲಿ ಬರ ಹಿನ್ನೆಲೆಯಲ್ಲಿ ಬೆಳೆ ಸಮೀಕ್ಷೆ ನಡೆಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ರೇವೂರ(ಬಿ)ನಲ್ಲಿರುವ ಪ್ರಗತಿ ಕೃಷ್ಣ ಬ್ಯಾಂಕ್ ಅಧಿಕಾರಿ ಸಾಲ ಮರುಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ರೈತ ಮಡಿವಾಳಪ್ಪ ಅಳಲು ತೋಡಿಕೊಂಡಿದ್ದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ಸಮಸ್ಯೆ ಬಗೆಹರಿಯಲಿದೆ. ಈ ಬಗ್ಗೆ ಚಿಂತೆ ಮಾಡದಿರಿ ಎಂದು ಧೈರ್ಯ ತುಂಬಿದರು. ಸಾಲದ ಹಣ ಕಟ್ಟುವಂತೆ ರೈತನಿಗೆ ಕಿರುಕುಳ ನೀಡಿದ್ದರಿಂದ ವಿಜಯಪುರದಲ್ಲಿ ಬ್ಯಾಂಕ್ ಅಧಿಕಾರಿಯನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ವಾರ ತಗ್ಗುತ್ತಾ ಮಳೆಯ ಅಬ್ಬರ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಮುಂದಿನ ಸುದ್ದಿ
Show comments