ಟೊಮೊಟೊವನ್ನ ಚರಂಡಿಗೆ ಎಸೆದ ರೈತರು..!

Webdunia
ಬುಧವಾರ, 10 ಆಗಸ್ಟ್ 2022 (14:41 IST)
ಟೊಮೊಟೊ ಬೆಲೆ ತೀವ್ರ ಕುಸಿತ ಕಂಡಿರುವುದರಿಂದ ಬೆಳೆಗಾರರು ನೂರಾರು ಕೆಜಿ ಟೊಮೆಟೊವನ್ನು ರಸ್ತೆ ಬದಿ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿದ್ದಾರೆ.

ಒಂದು ತಿಂಗಳಿನಿಂದ ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಹಾಗೂ ಈ ಬಾರಿ ಟೊಮೆಟೊ ಭಾರಿ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿರುವುದರಿಂದ ಬೇಡಿಕೆ ಕುಸಿದಿದೆ.ಬೇಡಿಕೆ ಇಲ್ಲದಿರುವುದರಿಂದ ವ್ಯಾಪಾರಿಗಳು, ಮಧ್ಯವರ್ತಿಗಳು ಕಡಿಮೆ ಬೆಲೆಗೆ ಟೊಮೆಟೊ ಕೇಳುತ್ತಿದ್ದಾರೆ. ಹಾಕಿದ ಬಂಡವಾಳವೂ ಕೈಸೇರದ ಕೋಪದಲ್ಲಿ ಟೊಮೆಟೊವನ್ನು ರಸ್ತೆ ಬದಿ, ಎಪಿಎಂಸಿ ಆವರಣದಲ್ಲೇ ಸುರಿದು ಹೋಗುತ್ತಿದ್ದಾರೆ.ಕೇಳುವ ಬೆಲೆಗೆ ಮಾರಿದರೂ ಕಮಿಷನ್ ಹಾಗೂ ವಾಹನದ ಬಾಡಿಗೆಗೆ ಆಗುವುದಿಲ್ಲ ಆದ್ದರಿಂದ ದನಕರುಗಳಾದರೂ ತಿನ್ನಲಿ ಎಂದು ರೈತರು ಹೇಳುತ್ತಿದ್ದಾರೆ.ಆಟೋ ಬಾಡಿಗೆಯೂ ಬರುತ್ತಿಲ್ಲ: ಮಾರುಕಟ್ಟೆಗೆ ದೂರದ ಊರುಗಳಿಂದ ಹಲವು ರೈತರು ಆಟೊವನ್ನು ಬಾಡಿಗೆ ಮಾಡಿಕೊಂಡು ಟೊಮೆಟೊ ತರುತ್ತಿದ್ದಾರೆ. ಬೆಲೆ ಇಲ್ಲದಿರುವುದರಿಂದ ಆಟೊ ಬಾಡಿಗೆಯಷ್ಟು ಹಣವೂ ಸಿಗುತ್ತಿಲ್ಲ. ರೈತರು ಜೇಬಿನಿಂದಲೇ ಬಾಡಿಗೆ ಕೊಡುವಂತಾಗಿದೆ ಎಂದು ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಮುಂದಿನ ಸುದ್ದಿ
Show comments