Webdunia - Bharat's app for daily news and videos

Install App

ಟೊಮೊಟೊವನ್ನ ಚರಂಡಿಗೆ ಎಸೆದ ರೈತರು..!

Webdunia
ಬುಧವಾರ, 10 ಆಗಸ್ಟ್ 2022 (14:41 IST)
ಟೊಮೊಟೊ ಬೆಲೆ ತೀವ್ರ ಕುಸಿತ ಕಂಡಿರುವುದರಿಂದ ಬೆಳೆಗಾರರು ನೂರಾರು ಕೆಜಿ ಟೊಮೆಟೊವನ್ನು ರಸ್ತೆ ಬದಿ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿದ್ದಾರೆ.

ಒಂದು ತಿಂಗಳಿನಿಂದ ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಹಾಗೂ ಈ ಬಾರಿ ಟೊಮೆಟೊ ಭಾರಿ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿರುವುದರಿಂದ ಬೇಡಿಕೆ ಕುಸಿದಿದೆ.ಬೇಡಿಕೆ ಇಲ್ಲದಿರುವುದರಿಂದ ವ್ಯಾಪಾರಿಗಳು, ಮಧ್ಯವರ್ತಿಗಳು ಕಡಿಮೆ ಬೆಲೆಗೆ ಟೊಮೆಟೊ ಕೇಳುತ್ತಿದ್ದಾರೆ. ಹಾಕಿದ ಬಂಡವಾಳವೂ ಕೈಸೇರದ ಕೋಪದಲ್ಲಿ ಟೊಮೆಟೊವನ್ನು ರಸ್ತೆ ಬದಿ, ಎಪಿಎಂಸಿ ಆವರಣದಲ್ಲೇ ಸುರಿದು ಹೋಗುತ್ತಿದ್ದಾರೆ.ಕೇಳುವ ಬೆಲೆಗೆ ಮಾರಿದರೂ ಕಮಿಷನ್ ಹಾಗೂ ವಾಹನದ ಬಾಡಿಗೆಗೆ ಆಗುವುದಿಲ್ಲ ಆದ್ದರಿಂದ ದನಕರುಗಳಾದರೂ ತಿನ್ನಲಿ ಎಂದು ರೈತರು ಹೇಳುತ್ತಿದ್ದಾರೆ.ಆಟೋ ಬಾಡಿಗೆಯೂ ಬರುತ್ತಿಲ್ಲ: ಮಾರುಕಟ್ಟೆಗೆ ದೂರದ ಊರುಗಳಿಂದ ಹಲವು ರೈತರು ಆಟೊವನ್ನು ಬಾಡಿಗೆ ಮಾಡಿಕೊಂಡು ಟೊಮೆಟೊ ತರುತ್ತಿದ್ದಾರೆ. ಬೆಲೆ ಇಲ್ಲದಿರುವುದರಿಂದ ಆಟೊ ಬಾಡಿಗೆಯಷ್ಟು ಹಣವೂ ಸಿಗುತ್ತಿಲ್ಲ. ರೈತರು ಜೇಬಿನಿಂದಲೇ ಬಾಡಿಗೆ ಕೊಡುವಂತಾಗಿದೆ ಎಂದು ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಪಕ್ಷಗಳ ಟೀಕೆಗಳ ಮಧ್ಯೆ ಮಣಿಪುರದ ಮಂದಿಗೆ ಧೈರ್ಯ ತುಂಬಿದ ಪ್ರಧಾನಿ ಮೋದಿ

ಮುಂಬೈ ಹೈಕೋರ್ಟ್‌ ಬೆನ್ನಲ್ಲೇ ದೆಹಲಿ ತಾಜ್ ಪ್ಯಾಲೇಸ್ ಹೊಟೇಲ್‌ಗೆ ಬಾಂಬ್ ಬೆದರಿಕೆ

ನಮ್ಮ ಗ್ರಂಥದಿಂದ ದೇವರಾದ್ರರೆ, ಅವರದ್ರಿಂದ ಬಿನ್‌ ಲಾಡೆನ್ ಆಗುತ್ತಾರೆ: ಸಿಟಿ ರವಿ

ಕಾಂಗ್ರೆಸ್ ಗೆ ಅಲ್ಪಸಂಖ್ಯಾತರ ಭಯ ಶುರುವಾಗಿದೆ: ಛಲವಾದಿ ನಾರಾಯಣಸ್ವಾಮಿ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಜಾರ್ಜ್‌ಶೀಟ್ ಸಲ್ಲಿಕೆ ಬೆನ್ನಲ್ಲೇ ಕೋರ್ಟ್ ಮೆಟ್ಟಿಲೇರಿದ ಸೋನಂ

ಮುಂದಿನ ಸುದ್ದಿ
Show comments